Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಹಿಡಿಯಲಾಗದ ಮಧುರ ಆಟಗಳ ಸಂಪುಟ...

ಹಿಡಿಯಲಾಗದ ಮಧುರ ಆಟಗಳ ಸಂಪುಟ...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ13 March 2020 11:54 PM IST
share
ಹಿಡಿಯಲಾಗದ ಮಧುರ ಆಟಗಳ ಸಂಪುಟ...

‘ಪರಿಮಳ’ ಡಾ. ವಿಜಯ ನಾಗ್ ಜಿ. ಅವರು ಅನುವಾದಿಸಿರುವ ಖ್ಯಾತ ಪಾಶ್ಚಾತ್ಯ ಕವಿಗಳ ಕವಿತೆಗಳ ಗುಚ್ಚ. ಡಾ. ವಿಜಯ ನಾಗ್ ಅವರು ರಶ್ಯ, ಫ್ರಾನ್ಸಂ, ಸ್ಪೇನ್, ಚಿಲಿ, ಜರ್ಮನಿ, ಅರ್ಜೆಂಟೀನಾ, ಮೆಕ್ಸಿಕೊ, ಪರ್ಷಿಯಾ ಮೊದಲಾದ ವಿಶ್ವದ ವಿವಿಧ ರಾಷ್ಟ್ರಗಳ ಕವಿತಾ ಜಗತ್ತಿನಿಂದ ತಾವು ಇಷ್ಟಪಟ್ಟ ಕವಿತೆಗಳನ್ನು ಆಯ್ದು ಅನುವಾದಿಸಿದ್ದಾರೆ. ಆಯಾ ದೇಶದ ಕವಿಗಳ ಸಂಕ್ಷಿಪ್ತ ಪರಿಚಯವನ್ನೂ ಇಲ್ಲಿ ನೀಡಲಾಗಿದೆ.

  ಇಲ್ಲಿ ಒಟ್ಟು 36 ಕವಿತೆಗಳಿವೆ. ಜೊತೆಗೆ ಮೂಲ ಕವಿಗಳ ಬಗ್ಗೆ ಸಣ್ಣದೊಂದು ಟಿಪ್ಪಣಿಗಳನ್ನೂ ನೀಡಿದ್ದಾರೆ. ಕವಿತೆಗಳನ್ನು ನಮ್ಮದಾಗಿಸಿಕೊಳ್ಳಲು ಈ ಟಿಪ್ಪಣಿಗಳು ಪೂರಕವಾಗಿವೆ. ಅಲೆಕ್ಸಾಂಡರ್ ಪುಷ್ಕಿನ್ ಅವರ ಮೂರು ಕವಿತೆಗಳು, ಚಾರ್ಲ್ಸ್ ಬಾದಿಲೇರ್ ಅವರ ಎರಡು ಕವಿತೆಗಳು, ದೇಸಂಕ ಮಾಕ್ಸಿಮೋವಿಕ್, ಫೆಡಿರಿಕೋ ಗಾರ್ಸಿಯಾ ಲೋರ್ಕಾ , ಗಾಬ್ರಿಯೆಲಾ ಮಿಸ್ಟ್ರಲ್, ಹರ್ಮ್ನ್ ಹೆಸ್ಸೆ , ಜಾಕ್ವೆಸ್ ಪ್ರಿವರ್ಟ್, ಜಾರ್ಜ್ ಲೂಯಿಸ್ ಬೋರ್ಜಸ್, ಒಕ್ಟೇವಿಯೋ ಪಾಝ್, ಪ್ಯಾಬ್ಲೋ ನೆರೂಡ, ರೂಮಿ, ಸೆರ್ಗೆಯ್‌ಯೆಸ್‌ನಿನ್ ಇಷ್ಟೂ ಕವಿತೆಗಳ ತಲಾ ಮೂರು ಕವಿತೆಗಳನ್ನು ಅನುವಾದಕ್ಕೆ ಆಯ್ದುಕೊಂಡಿದ್ದಾರೆ. ಇವರೆಲ್ಲರೂ ಈಗಾಗಲೇ ಗುರುತಿಸಿಕೊಂಡ ವಿಶ್ವದ ಖ್ಯಾತ ಕವಿಗಳು.

‘ಸೂರ್ಯೋದಯಕೆ ಕಾಯುತಿದೆ. ಒಮ್ಮೆಯಾದರೂ

ಮಾನವನ ಮುಖವೊಂದ ನೋಡಬಯಸುವೆ

ಅದು ನಾನರಿಯದ ವಿಶ್ವಕೋಶವೇ ಆಗಿದೆ

ನಾ ಹಿಡಿಯಲೇ ಆಗದ ಮಧುರ ಆಟಗಳ

ಸಂಪುಟವೇ ಇದಾಗಿದೆ’ ಎನ್ನುವ ಬೋರ್ಜಸ್ ಕವಿಯ ಸಾಲುಗಳು ಈ ಕೃತಿಯ ಉದ್ದೇಶವನ್ನು ಹೇಳುತ್ತದೆ. ವಿಶ್ವದ ಕವಿಗಳ ಹಿಡಿಯಲೇ ಆಗದ ಮಧುರ ಆಟಗಳ ಸಂಪುಟ ಈ ಕಿರು ಸಂಕಲನವಾಗಿದೆ. ಪ್ರಾತಿನಿಧಿಕವಾಗಿರುವ ಕವಿತೆಗಳ ಮೂಲಕ ನಾವು ಜಗವನ್ನು ಆಧರಿಸಿದ ಉದಾತ್ತತೆಯ ಮಗ್ಗುಲೊಂದನ್ನು ಪರಿಚಯಿಸಬಹುದು. ಇಲ್ಲಿರುವ ಪ್ರತಿ ಕವಿತೆಗಳ ಭಾವತೀವ್ರತೆ ನಮ್ಮನ್ನು ತಟ್ಟುತ್ತದೆ.

ಭೂಮಿಗಿರಿ ಪ್ರಕಾಶನ ಈ ಕೃತಿಯನ್ನು ಹೊರತಂದಿದೆ. 102 ಪುಟಗಳ ಈ ಕೃತಿಯ ಮುಖಬೆಲೆ 150 ರೂಪಾಯಿ. ಆಸಕ್ತರು 98451 56788 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X