Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ | ಆನುವಲ್ ಹೆಲ್ತ್ ಅವಾರ್ಡ್ಸ್ -...

ಯುಎಇ | ಆನುವಲ್ ಹೆಲ್ತ್ ಅವಾರ್ಡ್ಸ್ - 2025: 15 ಯುಎಇ ನಾಗರೀಕರು, 46 ವಿಭಿನ್ನ ಕ್ಷೇತ್ರಗಳ ಸಾಧಕರ ನಾಮನಿರ್ದೇಶನ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ19 July 2025 12:07 AM IST
share
ಯುಎಇ | ಆನುವಲ್ ಹೆಲ್ತ್ ಅವಾರ್ಡ್ಸ್ - 2025: 15 ಯುಎಇ ನಾಗರೀಕರು, 46 ವಿಭಿನ್ನ ಕ್ಷೇತ್ರಗಳ ಸಾಧಕರ ನಾಮನಿರ್ದೇಶನ ಪ್ರಾರಂಭ

ದುಬೈ: ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ, ಆನುವಲ್ ಹೆಲ್ತ್ ಅವಾರ್ಡ್ಸ್ 2025ಕ್ಕೆ ನಾಮನಿರ್ದೇಶನ ಪ್ರಾರಂಭವಾಗಿವೆ.

ಯುಎಇಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಈ ಪ್ರಶಸ್ತಿಯು ಅತ್ಯುನ್ನತ ಗೌರವ ಎಂದೇ ಗುರತಿಸಲ್ಪಟ್ಟಿದೆ. ಅಕ್ಟೋಬರ್ 9ರಂದು ಬೆಳಿಗ್ಗೆ 11 ಗಂಟೆಗೆ ದುಬೈನ ಗ್ರ್ಯಾಂಡ್ ಹಯಾತ್ ಹೋಟೆಲ್ನಲ್ಲಿ ನಡೆಯುವ ಸಮಾರಂಭದಲ್ಲಿ 15 ಯುಎಇ ನಾಗರೀಕರು ಮತ್ತು 46 ವಿಭಿನ್ನ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಈ ವರ್ಷ ವಿಶೇಷವಾಗಿ ಗೌರವಿಸಲಾಗುತ್ತದೆ.

ಇದೇ ಮೊದಲ ಬಾರಿಗೆ 15 ಎಮಿರಾತಿ ಆರೋಗ್ಯ ವೃತ್ತಿಪರರು ಈ ವಿಶಿಷ್ಟ ಪ್ರಶಸ್ತಿಗಳನ್ನು ಪಡೆಯಲಿ ದ್ದಾರೆ. ಸಾರ್ವಜನಿಕ ಆರೋಗ್ಯ ಸೇವೆಗಳಿಂದ ಹಿಡಿದು ಶಸ್ತ್ರಚಿಕಿತ್ಸಾ ಸಾಧನೆ, ನಾವಿನ್ಯತೆ, ಆರೈಕೆ, ವೈದ್ಯಕೀಯ ಶಿಕ್ಷಣ ಮತ್ತು ಇನ್ನೂ ಹಲವಾರು ವಿಭಾಗಗಳಲ್ಲಿ ಸಾಧನೆಗೈದವರನ್ನು ಈ ಪ್ರಶಸ್ತಿ ಪಟ್ಟಿಯಲ್ಲಿ ಗುರುತಿಸಲಾಗುತ್ತದೆ.

ಸಾಧಕರನ್ನು ಗುರುತಿಸಲು ತುಂಬೆ ಮಾಧ್ಯಮವು ಈ ಕುರಿತಂತೆ ಟಿ.ವಿ, ಮುದ್ರಣ ಮಾಧ್ಯಮ, ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನಗಳನ್ನು ಹಮ್ಮಿಕೊಂಡಿದೆ. ಇದು ಕೇವಲ ನಾಮನಿರ್ದೇಶನ ಮಾತ್ರವಲ್ಲ, ಬದಲಾಗಿ ಸಾಧಕರ ಸಾಧನೆ, ಯಶೋಗಾಥೆಗಳನ್ನು ಹಂಚಿಕೊಳ್ಳುವ ವೇದಿಕೆ. ವೈದ್ಯರಿಂದ ಹಿಡಿದು ಆಸ್ಪತ್ರೆಗಳವರೆಗೂ, ಸ್ಟಾರ್ಟಪ್ ಗಳಿಂದ ಹಿಡಿದು ವೈದ್ಯಕೀಯ ಗುಂಪು ಗಳೂ ವಯಕ್ತಿಕವಾಗಿಯೂ ಈ ವೇದಿಕೆಯಲ್ಲಿ ಸಾಧನೆಯನ್ನು ಹಂಚಿಕೊಳ್ಳಲು ಸುವರ್ಣಾವಕಾಶವನ್ನು ಒದಗಿಸಲಾಗಿದೆ.

"ಈ ಪ್ರಶಸ್ತಿಯು ಈ ಭಾಗದಲ್ಲಿನ ಅತಿದೊಡ್ಡ ಆರೋಗ್ಯ ಪ್ರಶಸ್ತಿ ಎಂದೇ ಗುರುತಿಸಲ್ಪಟ್ಟಿದೆ. ಉತ್ತಮ ಆರೋಗ್ಯ ವೃತ್ತಿಪರರಿಗೆ ಮಾನ್ಯತೆ, ವಿಶ್ವಾಸಾರ್ಹತೆಯನ್ನು ಈ ಪ್ರಶಸ್ತಿಯ ವೇದಿಕೆಯು ಗುರುತಿಸಲಿದ್ದು, ಈ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರಿಗೆ ಸ್ಫೂರ್ತಿ ನೀಡಲಿದೆ," ಎಂದು ತುಂಬೆ ಮಾಧ್ಯಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ವಿಗ್ನೇಶ್ ಎಸ್. ಉನದ್ಕತ್ ಹೇಳಿದ್ದಾರೆ.

ನಾಮನಿರ್ದೇಶನ ಮಾಡುವುದು ಹೇಗೆ?

ಈ ಪ್ರಶಸ್ತಿ ಅಭಿಯಾನದಲ್ಲಿ ಪಾಲ್ಗೊಳ್ಳಲು, https://www.healthmagazine.ae/awards/ ಗೆ ಭೇಟಿ ನೀಡಬೇಕು. ಆ ಬಳಿಕ ಸೂಕ್ತ ವಿಭಾಗವನ್ನು ಆಯ್ಕೆ ಮಾಡಬೇಕು. ನಿಮ್ಮ ಸಾಧನೆ, ಆರೋಗ್ಯ ಕ್ಷೇತ್ರದಲ್ಲಿ ನಿಮ್ಮ ಹೆಜ್ಜೆ ಗುರುತುಗಳನ್ನು ದಾಖಲಿಸಿ ನಾಮಿನೇಷನ್ ಅಥವಾ ನಾಮನಿರ್ದೇಶನ ಸಲ್ಲಿಸಿಬೇಕು.

ಆ ಬಳಿಕ ಅನುಭವಿ ತಜ್ಞರ ಸಮಿತಿಯು ಪ್ರಾಮಾಣಿಕವಾಗಿ ಪರಿಶೀಲಿಸಿ, ಅಕ್ಟೋಬರ್ 9ರಂದು ಪ್ರಶಸ್ತಿ ವಿಜೇತರನ್ನು ಘೋಷಿಸಲಿದೆ. ನಾಮನಿರ್ದೇಶ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 20, 2025 ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X