Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್: ಎಂ.ಜಿ.ಟಿ ಮಲೆನಾಡು...

ರಿಯಾದ್: ಎಂ.ಜಿ.ಟಿ ಮಲೆನಾಡು ಸಾಂಸ್ಕೃತಿಕ, ಕ್ರೀಡಾ ಸಂಸ್ಥೆಯ ವಾರ್ಷಿಕ ಮಹಾ ಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ6 Aug 2025 12:07 PM IST
share
ರಿಯಾದ್: ಎಂ.ಜಿ.ಟಿ ಮಲೆನಾಡು ಸಾಂಸ್ಕೃತಿಕ, ಕ್ರೀಡಾ ಸಂಸ್ಥೆಯ ವಾರ್ಷಿಕ ಮಹಾ ಸಭೆ; ನೂತನ ಪದಾಧಿಕಾರಿಗಳ ಆಯ್ಕೆ
Riyadh: MGT Malenadu Cultural and Sports Organization's annual general meeting; election of new office bearers

ರಿಯಾದ್: ಎಂ.ಜಿ.ಟಿ ಮಲೆನಾಡು ಸಾಂಸ್ಕೃತಿಕ ಮತ್ತು ಕ್ರೀಡಾ ಸಂಸ್ಥೆಯ ವಾರ್ಷಿಕ ಮಹಾ ಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ರಿಯಾದ್: ಮಲೆನಾಡು ಸಾಂಸ್ಕೃತಿಕ ಮತ್ತು ಕ್ರೀಡಾ ಸಂಸ್ಥೆ, ರಿಯಾದ್ ವಲಯದ ವಾರ್ಷಿಕ ಮಹಾ ಸಭೆಯು ಮರೀನಾ ಇಸ್ತಿರಾಹ್ ನಲ್ಲಿ ಇತ್ತೀಚೆಗೆ ನಡೆಯಿತು.

ಇರ್ಷಾದ್ ಚಕ್ಮಕ್ಕಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಆರಂಭದಲ್ಲಿ ನಿಯಾಝ್ ಕೊಡ್ಲಿಪೇಟೆ ಕಿರಾಅತ್ ಪಠಿಸಿದರು. ಅನ್ಸಾರ್ ಚಕ್ಮಕ್ಕಿ ಕಾರ್ಯಕ್ರಮ ನಿರೂಪಿಸಿದರು. ಅಬೂಬಕರ್ ಸಿದ್ದೀಖ್ ಕೊಡ್ಲಿಪೇಟೆ ಸ್ವಾಗತಿಸಿದರು.

MGT ರಿಯಾದ್ ಸಮಿತಿಯ ಗೌರವಾಧ್ಯಕ್ಷ ಸಿರಾಜ್ ಚಕ್ಮಕ್ಕಿ, ಮಲೆನಾಡು ಸಾಂಸ್ಕೃತಿಕ ಮತ್ತು ಕ್ರೀಡಾ ಸಂಸ್ಥೆ ಬಗ್ಗೆ ಹೊಸ ಸದಸ್ಯರಿಗೆ ವಿವರಿಸಿ ಸಂಘಟನಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಪ್ರೇರೇಪಿಸಿದರು.

ರಿಯಾದ್ ವಲಯದ ಅಧ್ಯಕ್ಷರಾದ ಇರ್ಷಾದ್ ಚಕ್ಮಕ್ಕಿ ರಿಯಾದ್ ವಲಯದ ಸಾಧನೆಗಳನ್ನು ಸದಸ್ಯರ ಮುಂದಿಟ್ಟು, ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

ಸಭಾಧ್ಯಕ್ಷರಾಗಿ ಸಿರಾಜ್ ಚಕ್ಮಕಿ ಯವರನ್ನು ನೇಮಿಸಲಾಯಿತು.

ರಿಯಾದ್ ವಲಯದ ನೂತನ ಅಧ್ಯಕ್ಷರಾಗಿ ನವಾಝ್ ಚಿಕ್ಕಮಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಝಬೀರ್ ಬಾಳೆಹೊನ್ನೂರು ಅವರನ್ನು ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಅಫ್ರೋಝ್ ಹಾಸನ, ಖಜಾಂಜಿಯಾಗಿ ಅಬೂಬಕರ್ ಸಿದ್ದೀಕ್ ಬೇಲೂರು, ಉಪಾಧ್ಯಕ್ಷರಾಗಿ ಶಾಹಿದ್ ಅಕ್ಬರ್ ಬಾಳೆಹೊನ್ನೂರು, ಇರ್ಷಾದ್ ದಾವಣಗೆರೆ ಹಾಗು ಅಬ್ದುಲ್ ಅಝೀಝ್ ಕೊಪ್ಪ ಇವರನ್ನು ಆಯ್ಕೆ ಮಾಡಲಾಯಿತು.

ಹಿರಿಯ ಸಲಹೆಗಾರರಾಗಿ ಶಹವರ್ ಅರೇಹಳ್ಳಿ, ಅಬೂಬಕರ್ ಸಿದ್ದೀಖ್ ಕೊಡ್ಲಿಪೇಟೆ, ಅಬ್ದುಲ್ ರಹ್ಮಾನ್ ಸಣ್ಣಕೆರೆ, ಇಬ್ರಾಹಿಂ ಯಾಕೂಬ್ ರಿಪ್ಪನ್‌ಪೇಟೆ, ನಯಾಝ್ ಬಾಳೆಹೊನ್ನೂರು, ಸಹಕಾರ್ಯದರ್ಶಿಗಳಾಗಿ ರಮೀಝ್ ಬೇಲೂರು, ಉಮರಬ್ಬ ಕೊಪ್ಪ ಹಾಗು ಸುಲ್ತಾನ್ ಕೊಡ್ಲಿಪೇಟೆ, ಮಾಧ್ಯಮ ವಿಭಾಗದ ಸಂಯೋಜಕರಾಗಿ ಅಬ್ದುಲ್ ರಹಿಮಾನ್ ಕೊಪ್ಪ ಹಾಗು ಇಸಾಕ್ ಬಾಳ್ಳುಪೇಟೆ ಇವರನ್ನು ಆಯ್ಕೆ ಮಾಡಲಾಯಿತು.

ಆಯೋಜಕರ (Organizers) ತಂಡವನ್ನು ಹೊಸದಾಗಿ ನಿರ್ಮಿಸಲಾಯಿತು. ಈ ತಂಡದಲ್ಲಿ ಸಫ್ವಾನ್ ಇಬ್ರಾಹಿಂ ಶಿವಮೊಗ್ಗ, ಯಾಸಿರ್ ಚಿಕ್ಕಮಗಳೂರು, ರಿಯಾಝ್ ಬಾಳೆಹೊನ್ನೂರು, ಸಾಕಿಬ್ ಖಾನ್ ಶಿವಮೊಗ್ಗ ಹಾಗು ನಯಾಝ್ ಶಿವಮೊಗ್ಗ ಅವರನ್ನು ನೇಮಿಸಲಾಯಿತು.

ನೂತನ ಸಮಿತಿಯ ಸದಸ್ಯರುಗಳಾಗಿ ಸಿರಾಜ್ ಚಕ್ಮಕ್ಕಿ, ನಝೀರ್ ಜಯಪುರ, ಅಬೂಬಕರ್ ಸಿ‌ದ್ದೀಕ್ ಕೊಡ್ಲಿಪೇಟೆ, ಜುನೈದ್ ಇಸ್ಮಾಯಿಲ್ ಚಕ್ಮಕ್ಕಿ, ಇರ್ಷಾದ್ ಚಕ್ಮಕ್ಕಿ, ಸಮೀರ್ ಹಾಸನ, ಅನ್ಸಾರ್ ಚಕ್ಮಕ್ಕಿ, ಇಬ್ರಾಹಿಂ ಹೊಸಕೋಟೆ, ಸಈದ್ ಉಪ್ಪಿನಂಗಡಿಯವರನ್ನು ಆಯ್ಕೆಮಾಡಲಾಯಿತು,

ನೂತನ ಅಧ್ಯಕ್ಷ ನವಾಝ್ ಚಿಕ್ಕಮಗಳೂರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಝಬೀರ್ ಬಾಳೆಹೊನ್ನೂರು ಹೊಸ ಸಮಿತಿಗೆ ಅಭಿನಂದನೆ ಸಲ್ಲಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X