Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಮಾಹಿತಿ ಮಾರ್ಗದರ್ಶನ
  4. ‘ಅಭಿವ್ಯಕ್ತಿ’ ಉಚಿತ ಜರ್ನಲಿಸಂ...

‘ಅಭಿವ್ಯಕ್ತಿ’ ಉಚಿತ ಜರ್ನಲಿಸಂ ಕೋರ್ಸ್‌ಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ18 Jun 2024 12:01 PM IST
share
‘ಅಭಿವ್ಯಕ್ತಿ’ ಉಚಿತ ಜರ್ನಲಿಸಂ ಕೋರ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು : ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಆಸಕ್ತ ಯುವಜನರಿಂದ ಅರ್ಜಿ ಆಹ್ವಾನಿಸಿದೆ.

ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದಾಗಿದೆ. ಯುವತಿಯರಿಗೆ ವಿಶೇಷ ಆದ್ಯತೆ ಇದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್‌ ಅವಧಿಯಲ್ಲಿ ಸ್ಕಾಲರ್‌ಶಿಪ್‌ ಸಿಗಲಿದೆ.

ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕ್ರಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ (ಪ್ರಿಂಟ್ / ವೆಬ್) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ.

ಮೊಬೈಲ್‌ ಜರ್ನಲಿಸಂ, ವೆಬ್‌ಸೈಟ್, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್, ಆನ್‌ಲೈನ್‌ ಜರ್ನಲಿಸಂನ ಆಧುನಿಕ ತಂತ್ರಜ್ಞಾನದ ಕೌಶಲ್ಯ ಕಲಿಕೆಯ ಜತೆಗೆ ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ವರದಿಗಾರಿಕೆ, ಬರವಣಿಗೆ ಮುಂತಾದ ಕೌಶಲಗಳ ಪ್ರಾಯೋಗಿಕ ಕಲಿಕೆಯನ್ನು ಕೋರ್ಸ್ ಒಳಗೊಂಡಿದೆ.

ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರಪಾಳ್ಯದಲ್ಲಿರುವ ಕ್ಯಾಂಪಸ್‌ನಲ್ಲಿ ವಸತಿಸಹಿತ (ರೆಸಿಡೆನ್ಷಿಯಲ್) ಕೋರ್ಸ್‌ ನಡೆಯಲಿದೆ. ಕ್ಯಾಂಪಸ್‌ನಲ್ಲಿ ಸುಸಜ್ಜಿತ ವಸತಿ, ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌ ವ್ಯವಸ್ಥೆ ಇದ್ದು, ವೃತ್ತಿಪರ ಮೆಂಟರಿಂಗ್, ಕೌನ್ಸಲಿಂಗ್ ವ್ಯವಸ್ಥೆಯಲ್ಲಿ ಕೋರ್ಸ್‌ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 15. ಜುಲೈ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ ತಿಂಗಳಿಂದ ತರಗತಿಗಳು ಆರಂಭವಾಗುತ್ತವೆ. ಆಸಕ್ತರು https://bit.ly/3Jrg0Hz ಈ ಗೂಗಲ್ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ 9945065060 / 7899769899 ಅಥವಾ [email protected] ಮೂಲಕ ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X