Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಮಂಜೇಶ್ವರ: ಕಣ್ವ ತೀರ್ಥ ನಾಗರಿಕ ಕ್ರಿಯಾ...

ಮಂಜೇಶ್ವರ: ಕಣ್ವ ತೀರ್ಥ ನಾಗರಿಕ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಜಾಥಾ, ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ16 Sept 2025 12:06 PM IST
share
ಮಂಜೇಶ್ವರ: ಕಣ್ವ ತೀರ್ಥ ನಾಗರಿಕ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಜಾಥಾ, ಧರಣಿ ಸತ್ಯಾಗ್ರಹ
ಮೀನು ಸಂಸ್ಕರಣಾ ಘಟಕದಿಂದ ಪರಿಸರ ಮಾಲಿನ್ಯ: ಆರೋಪ

ಮಂಜೇಶ್ವರ : ಮೀನು ಸಂಸ್ಕರಣಾ ಘಟಕದ ಮಾಲಿನ್ಯದಿಂದ ಉಂಟಾಗಿರುವ ಗಂಭೀರ ಸಮಸ್ಯೆಗಳನ್ನು ಪ್ರತಿಭಟಿಸಿ ಮಂಜೇಶ್ವರ ಕಣ್ವ ತೀರ್ಥ ನಾಗರಿಕ ಕ್ರಿಯಾ ಸಮಿತಿ ನೇತೃತ್ವದಲ್ಲಿ ಸೋಮವಾರ ಮಂಜೇಶ್ವರ ಗ್ರಾಮ ಪಂಚಾಯತ್ ಕಚೇರಿಗೆ ಪ್ರತಿಭಟನಾ ಜಾಥಾ ಹಾಗೂ ಧರಣಿ ಸತ್ಯಾಗ್ರಹ ನಡೆಯಿತು.

ಕೆಲ ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಈ ಘಟಕದಿಂದ ಪರಿಸರದಲ್ಲಿ ಬದುಕು ನರಕಮಯವಾಗಿದ್ದು, ಈ ಹಿನ್ನೆಲೆಯ ಲ್ಲಿ ಪ್ರತಿಭಟನೆ ನಡೆಯಿತು.

ಕಣ್ವತೀರ್ಥ ರೈಲ್ವೆ ಗೇಟ್ ಪರಿಸರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಬಳಿಕ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಕಮಾಂಡರ್ ವಿಜಯಕುಮಾರ್ ಉದ್ಘಾಟಿಸಿದರು.

ಮಧುಸೂಧನ ಆಚಾರ್ಯ, ಸುಭಾಶ್ಚಂದ್ರ ಕಣ್ವತೀರ್ಥ, ಸುನಿಲ್ ಡಿ ಸೋಜ, ಉರ್ಬನ್ ಡಿ ಸೋಜ, ವಿನಯಾ ಭಾಸ್ಕರ್, ಲಕ್ಷ್ಮಣ ಕುಚ್ಚಿಕ್ಕಾಡ್, ಹರೀಶ ಮಾಡ, ಮೊಹ್ಮದ್ ಇಬ್ರಾಹಿಂ, ಮೊಯ್ದೀನ್, ಅಶ್ರಫ್ ಬಡಾಜೆ, ಜಯಂತ ಕುಮಾರ್, ಸುಕುಮಾರ್, ಪಾವನ, ಡೆನಿಸ್ಟ್ ಮೊಂತೇರೋ, ಹರೀಶ ಮಜಲು, ಬಾಲಕೃಷ್ಣ ಮೊದಲಾದವರು ಪಂಚಾಯತ್ ಜಾಥಾ ಕ್ಕೆ ನೇತೃತ್ವ ನೀಡಿದರು.

ಪರಿಸರ ಮಾಲಿನ್ಯದಿಂದ ನೂರಾರು ನಾಗರಿಕರ ಬದುಕು ಅಸಹನೀಯವಾಗಿದ್ದರೂ ಗ್ರಾಮ ಪಂಚಾಯತ್ ಆಡಳಿತ ಹಾಗೂ ಅಧಿಕಾರಿಗಳು ಮೌನ ವಹಿಸಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತವಾಯಿತು. ಧರಣಿಯನ್ನುದ್ದೇಶಿಸಿ ಮಾತನಾಡಿದಸುಭಾಶ್ಚಂದ್ರ ಕಣ್ವತೀರ್ಥ ರವರು ನಾಗರೀಕರು ಪಡುತ್ತಿರುವ ಅಸಹನೀಯ ಬವಣೆ ಇಂದು ನಿನ್ನೆಯದಲ್ಲ. ಆದರೆ ಪಂಚಾಯತ್ ಸಹಿತ ಅಧಿಕಾರಿಗಳು ಈ ಸಂಬಂಧ ಮೌನ ವಹಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಇದು ಸೂಚನಾ ಸತ್ಯಾಗ್ರಹವಾಗಿದ್ದು, ಕಣ್ವತೀರ್ಥ ನಾಗರಿಕ ನಿರಂತರ ಹೋರಾಟ ಮುಂದೆ ತೀವ್ರ ಸ್ವರೂಪ ಪಡೆದು ಕಾನೂನು ಕ್ರಮದ ಮೊರೆ ಹೋಗುವುದಾಗಿ ಮುನ್ನೆಚ್ಚರಿಕೆ ನೀಡಿದರು.

ಚಂದ್ರಹಾಸ ಕಣ್ವತೀರ್ಥ ಸಭೆ ನಿಯಂತ್ರಿಸಿದರು. ಪ್ರವೀಣ್ ಕಣ್ವತೀರ್ಥ ಸ್ವಾಗತಿಸಿ, ಪ್ರದೀಪ್ ಕುಮಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X