Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗಿನಲ್ಲಿ ಅವಧಿಗೂ ಮುನ್ನ ಅತಿಯಾದ ಮಳೆ...

ಕೊಡಗಿನಲ್ಲಿ ಅವಧಿಗೂ ಮುನ್ನ ಅತಿಯಾದ ಮಳೆ : ಎನ್‌ಡಿಆರ್‌ಎಫ್ ನಿಯೋಜನೆ : ಮೇ 29, 30ರಂದು ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ

ವಾರ್ತಾಭಾರತಿವಾರ್ತಾಭಾರತಿ28 May 2025 9:58 PM IST
share
ಕೊಡಗಿನಲ್ಲಿ ಅವಧಿಗೂ ಮುನ್ನ ಅತಿಯಾದ ಮಳೆ : ಎನ್‌ಡಿಆರ್‌ಎಫ್ ನಿಯೋಜನೆ : ಮೇ 29, 30ರಂದು ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಅವಧಿಗೂ ಮುನ್ನ ಮಳೆ ಅತಿಯಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಜನರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ವಿಪತ್ತ ನಿರ್ವಹಣಾ ಪಡೆಯನ್ನು ಜಿಲ್ಲೆಗೆ ಕರೆಸಲಾಗಿದೆ.

2018, 2019 ಮತ್ತು 2020 ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದ ಅನಾಹುತಗಳ ಕರಾಳ ದಿನಗಳು ಹಸಿರಾಗಿರುವಾಗಲೇ ಪ್ರಸ್ತುತ ವರ್ಷ ಅವಧಿಗೂ ಮುನ್ನ ಮುಂಗಾರು ಆರಂಭಗೊಂಡು ಇಲ್ಲಿಯವರೆಗೆ 25 ಇಂಚಿಗೂ ಅಧಿಕ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಅಪಾರ ಹಾನಿ ಉಂಟಾಗಿದೆ. ಈ ಬೆಳವಣಿಗೆಯಿಂದ ಜಿಲ್ಲೆಯಲ್ಲಿ ಆತಂಕದ ಛಾಯೆ ಮೂಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಎನ್‌ಡಿಆರ್‌ಎಫ್ ತಂಡವನ್ನು ಅವಧಿಗೂ ಮೊದಲೇ ಜಿಲ್ಲೆಯಲ್ಲಿ ನಿಯೋಜಿಸಿದೆ.

ಎನ್‌ಡಿಆರ್‌ಎಫ್ ವೃತ್ತ ನಿರೀಕ್ಷಕ ಹರಿಶ್ಚಂದ್ರ ಪಾಂಡೆ ನೇತೃತ್ವದ 80 ಯೋಧರ ತಂಡ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸಿದ್ದು, ಜನರ ರಕ್ಷಣೆಗೆ ಸನ್ನದ್ಧವಾಗಿದೆ. ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಬೀಡು ಬಿಟ್ಟಿರುವ ಯೋಧರು ಗಾಳಿ, ಮಳೆ, ಪ್ರವಾಹ, ಭೂಕುಸಿತದಂತಹ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹರಿಶ್ಚಂದ್ರ ಪಾಂಡೆ, ಕೊಡಗಿನಲ್ಲಿ ಅವಧಿಗೂ ಮೊದಲೇ ಮಳೆ ಆರಂಭಗೊಂಡಿರುವುದರಿಂದ ಜೂನ್ ತಿಂಗಳಿಗೆ ಬದಲಾಗಿ ಮೇ ತಿಂಗಳಿನಲ್ಲೇ ಆಗಮಿಸಿದ್ದೇವೆ. ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನರ ರಕ್ಷಣೆಗೆ ಎನ್‌ಡಿಆರ್‌ಎಫ್ ವಾಹನಗಳು ಮತ್ತು ಪರಿಕರಗಳೊಂದಿಗೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದರು.

ಈ ಹಿಂದಿನ ವರ್ಷಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ ಪ್ರದೇಶಗಳಿಗೆ ಯೋಧರು ಭೇಟಿ ನೀಡಿ ಮುಂಜಾಗೃತಾ ಕ್ರಮಗಳ ಕುರಿತು ಅವಲೋಕಿಸಲಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ರೆಡ್ ಅಲರ್ಟ್ ಇರುವುದರಿಂದ ಯಾವುದೇ ರಕ್ಷಣಾ ಕಾರ್ಯಕ್ಕೆ ಸನ್ನದ್ಧರಾಗಿದ್ದೇವೆ ಎಂದರು.

ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಗೃಹ ರಕ್ಷಕ ದಳ, ಕಂದಾಯ ಇಲಾಖೆ ಮತ್ತು ಗ್ರಾ.ಪಂ ಗಳು ಎನ್‌ಡಿಆರ್‌ಎಫ್ ಕಾರ್ಯಾಚರಣೆಗೆ ಸಹಕಾರ ನೀಡಲಿವೆ.

ಶಾಲೆಗಳಿಗೆ ರಜೆ :

ಈ ನಡುವೆ ಜಿಲ್ಲೆಯಲ್ಲಿ ಇಂದು ಗಾಳಿ ಮಳೆಯ ಪ್ರಮಾಣ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮೇ 29 ಮತ್ತು 30 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X