Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ | ಬಿಜೆಪಿ ನಾಯಕಿಯ ಪುತ್ರನ...

ಉತ್ತರ ಪ್ರದೇಶ | ಬಿಜೆಪಿ ನಾಯಕಿಯ ಪುತ್ರನ ಲೈಂಗಿಕ ಹಗರಣ ಬಯಲಿಗೆ

130ಕ್ಕೂ ಅಶ್ಲೀಲ ವೀಡಿಯೊಗಳು ವೈರಲ್ ; ಆರೋಪಿ ವಿರುದ್ಧ ಎಫ್ಐಆರ್

ವಾರ್ತಾಭಾರತಿವಾರ್ತಾಭಾರತಿ31 May 2025 11:34 PM IST
share
ಉತ್ತರ ಪ್ರದೇಶ | ಬಿಜೆಪಿ ನಾಯಕಿಯ ಪುತ್ರನ ಲೈಂಗಿಕ ಹಗರಣ ಬಯಲಿಗೆ

ಮೈನ್ಪುರಿ: ಬಿಜೆಪಿಯ ಸ್ಥಳೀಯ ಮಹಿಳಾ ಘಟಕದ ಅಧ್ಯಕ್ಷೆಯೊಬ್ಬರ ಪುತ್ರನನ್ನು ಒಳಗೊಂಡ 130ಕ್ಕೂ ಅಧಿಕ ಅಶ್ಲೀಲ ವೀಡಿಯೊಗಳ ಹಗರಣವೊಂದು ಬಯಲಿಗೆ ಬಂದಿದ್ದು, ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಅಶ್ಲೀಲ ವೀಡಿಯೊಗಳು ಉತ್ತರಪ್ರದೇಶದ ರಾಜಕೀಯ ವಲಯಗಳಲ್ಲಿಯೂ ಬಿರುಗಾಳಿಯನ್ನು ಎಬ್ಬಿಸಿದೆ.

ಅಶ್ಲೀಲ ವೀಡಿಯೊ ಹಗರಣದ ಆರೋಪಿಗೂ, ಆತನ ಪತ್ನಿಯ ನಡುವೆ ವಿವಾದವುಂಟಾಗಿತ್ತು. ಆರೋಪಿಯ ಪತ್ನಿಯು ಆತನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆರೋಪಿಯು ಮಹಿಳೆಯೊಂದಿಗೆ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸುತ್ತಿದ್ದು, ಅವುಗಳನ್ನು ತನ್ನ ಮುಂದೆ ಪ್ರದರ್ಶಿಸಿ ಮಾನಸಿಕ ಯಾತನೆ ನೀಡುತ್ತಿದ್ದನೆಂದು ಆಕೆ ದೂರಿನಲ್ಲಿ ತಿಳಿಸಿದ್ದರು.

ಆರೋಪಿಯ ಪತ್ನಿಯು ನೀಡಿದ ದೂರನ್ನು ಆಧರಿಸಿ ಮೈನ್ಪುರಿ ನಗರದ ವೃತ್ತ ನಿರೀಕ್ಷಕ ಸಂತೋಷ್ ಕುಮಾರ್ ವಿವಿಧ ಸೆಕ್ಷನ್ಗಳಡಿ ದೂರು ದಾಖಲಿಸಿದ್ದಾರೆ.

ಆರೋಪಿಯು ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ತಂಡವೊಂದನ್ನು ರಚಿಸಲಾಗಿದೆಯೆಂದು ಅವರು ಹೇಳಿದ್ದಾರೆ.ಹಗರಣಕ್ಕೆ ಸಂಬಂಧಿಸಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಲಿ ಅಥವಾ ಬಿಜೆಪಿಯಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

► ಪ್ರಜ್ವಲ್ ರೇವಣ ಹಗರಣಕ್ಕೆ ಹೋಲಿಸಿದ ಅಖಿಲೇಶ್

ಸಮಾಜವಾದಿ ಪಕ್ಷ ನಾಯಕ ಅಖಿಲೇಶ್ ಯಾದವ್ ಅವರು ಹಗರಣದ ಬಗ್ಗೆ ಆದಿತ್ಯನಾಥ್ ಸರಕಾರದ ವಿರುದ್ಧ ಕಟು ಟೀಕಾಪ್ರಹಾರವನ್ನು ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವನ್ನು ಪರೋಕ್ಷವಾಗಿ ಪ್ರಸ್ತಾವಿಸಿದ ಅವರು, ಮೈನ್ಪುರಿಯ ಬಿಜೆಪಿ ನಾಯಕಿಯ ಪುತ್ರನು, ಕರ್ನಾಟಕದ ಕುಖ್ಯಾತ ಎನ್ಡಿಎ ನಾಯಕರ ಹಗರಣದೊಂದಿಗೆ ಸ್ಪರ್ಧೆಗಿಳಿದಿದ್ದಾನೆ ಎಂದು ಲೇವಡಿ ಮಾಡಿದರು.

ಪರಿಸ್ಥಿತಿ ಹೀಗೆಯೇ ಮುಂದುವರಿದಲ್ಲಿ ಮಹಿಳೆಯರು ಬಿಜೆಪಿ ಸದಸ್ಯರ ನೆರಳಿನಿಂದಲೂ ಅಂತರವನ್ನು ಕಾಯ್ದುಕೊಳ್ಳಲಿದ್ದರೆ. ಯಾವುದೇ ಆತ್ಮಾಭಿಮಾನವಿರುವ ಮಹಿಳೆಯರು ಬಿಜೆಪಿಯಿಂದ ದೂರವಿರಲಿದ್ದಾರೆ ಹಾಗೂ ಕುಟುಂಬಿಕರು ಸಹ ಮಹಿಳೆಯರನ್ನು ಬಿಜೆಪಿಯಿಂದ ದೂರವಿಡಲಿದ್ದಾರೆ. ತಾನೊಂದು ವಿಭಿನ್ನ ಪಕ್ಷವೆಂದು ಬಿಜೆಪಿ ಹೇಳಿಕೊಳ್ಳುತ್ತಿರುವುದು ಯಾಕೆಂದು ಜನರಿಗೆ ಈಗ ಅರ್ಥವಾಗಿದೆ ಎಂದವರು ಲೇವಡಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X