Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆರು ವರ್ಷ ಕಳೆದರೂ ಆಗದ ನೇಮಕಾತಿ;...

ಆರು ವರ್ಷ ಕಳೆದರೂ ಆಗದ ನೇಮಕಾತಿ; ಅತಂತ್ರದಲ್ಲಿ ಡಿಪಿಎಸ್‌ಇ ಶಿಕ್ಷಕರು

ಸಾವಿರಕ್ಕೂ ಹೆಚ್ಚು ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಆಗ್ರಹ

ಸಾಜಿದ್‌ ಅಲಿಸಾಜಿದ್‌ ಅಲಿ6 Jun 2025 3:29 PM IST
share
ಆರು ವರ್ಷ ಕಳೆದರೂ ಆಗದ ನೇಮಕಾತಿ; ಅತಂತ್ರದಲ್ಲಿ ಡಿಪಿಎಸ್‌ಇ ಶಿಕ್ಷಕರು

ಕಲಬುರಗಿ: ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಎಲ್‌ಕೆಜಿ, ಯುಕೆಜಿಯಿಂದ 2ನೇ ತರಗತಿಯ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಇಂಗ್ಲಿಷ್ ಶಿಕ್ಷಣದ ಜೊತೆಗೆ ಮಕ್ಕಳಿಗೆ ಶೈಕ್ಷಣಿಕ ಬೌದ್ಧಿಕ ಮಟ್ಟ ಹೆಚ್ಚಿಸುವ ಸಲುವಾಗಿ ಡಿಪಿಎಸ್‌ಇ ಕೋರ್ಸ್ ಪ್ರಾರಂಭಿಸಿತು. ಈ ತರಬೇತಿ ಪಡೆದ ನೂರಾರು ಶಿಕ್ಷಕರು ನೇಮಕಾತಿ ಇಲ್ಲದೇ ಅತಂತ್ರಕ್ಕೆ ಒಳಗಾಗಿದ್ದಾರೆ.

283 ಕರ್ನಾಟಕ ಪಬ್ಲಿಕ್ ಶಾಲೆ ಮತ್ತು 1,000ಕ್ಕೂ ಹೆಚ್ಚು ಪ್ರಾಥಮಿಕ ಹಂತದ ಸರಕಾರಿ ಇಂಗ್ಲಿಷ್ ಶಾಲೆಗಳ ಮಕ್ಕಳಿಗೆ ಮಾನಸಿಕ, ಬೌದ್ಧಿಕ, ಸಾಮಾಜಿಕವಾಗಿ ಗುಣಾತ್ಮಕವಾಗಿಸುವುದು, ಸೃಜನಶೀಲ ಚಟುವಟಿಕೆಗಳ ಕ್ರಿಯಾತ್ಮಕ ಮತ್ತು ಭಾವನಾತ್ಮಕ ಬೆಳವಣಿಗೆಯ ಜೊತೆಗೆ ಸರ್ವತೊಮುಖ ಅಭಿವೃದ್ಧಿ ಹೊಂದಲು ಕಲಬುರಗಿ ಮತ್ತು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಡಿಪಿಎಸ್‌ಇ ತರಬೇತಿ ಪ್ರಾರಂಭಿಸಿದೆ. ತರಬೇತಿ ಪಡೆದ ನೂರಾರು ಶಿಕ್ಷಕರು ಸರಕಾರದ ನೇಮಕಾತಿ ನಿರೀಕ್ಷೆಯಲ್ಲಿ 6 ವರ್ಷಗಳು ಕಳೆದರೂ ಈವರೆಗೆ ನೇಮಿಸಿಕೊಳ್ಳದೆ ನಿರಾಶೆ ಮೂಡಿದೆ ಎಂದು ತರಬೇತಿ ಪಡೆದ ಮತ್ತು ನೇಮಕಾತಿ ನಿರೀಕ್ಷೆಯಲ್ಲಿದ ಡಿ.ಪಿ.ಎಸ್.ಇ ಶಿಕ್ಷಕ ವಿಖಾರ್ ತನ್ನ ಅಳಲು ತೊಡಿಕೊಂಡಿದ್ದಾರೆ.

ನೇಮಕಾತಿಗಾಗಿ 4 ವರ್ಷಗಳಿಂದ ಸರಕಾರದೊಂದಿಗೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯದರ್ಶಿ ಮತ್ತು ಸರಕಾರದ ಕಾರ್ಯದರ್ಶಿ ಹಂತದಲ್ಲಿ ನೇಮಕಾತಿ ಆದೇಶ ಹೊರಡಿಸುವುದು ಬಾಕಿ ಇದೆ.

‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಂತ ಕೆಳ ಸ್ಥಾನವನ್ನು ಕಾಯ್ದುಕೊಂಡಿರುತ್ತದೆ. ಇದನ್ನು ತಪ್ಪಿಸಲು ರಾಜ್ಯ ಸರಕಾರ ಪ್ರಾಥಮಿಕ ಹಂತದ ಸರಕಾರಿ ಶಾಲೆಗಳಲ್ಲಿ ಶೈಕ್ಷಣಿಕವಾಗಿ ಸುಧಾರಣೆ ತರದೆ ಫಲಿತಾಂಶದಲ್ಲಿ ಬದಲಾವಣೆ ಕಾಣಲು ಸಾಧ್ಯವಿಲ್ಲ’ ಎಂದು ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ತಜ್ಞರ ವಿಶ್ಲೇಷಣೆಯಾಗಿದೆ.

ಈ ಹಿನ್ನೆಲೆಯಲ್ಲಿ ಎಲ್ಲ ಸರಕಾರಿ ಎಲ್‌ಕೆಜಿ, ಯುಕೆಜಿ ಹಾಗೂ 2ನೇ ತರಗತಿವರೆಗೆ ಆಂಗ್ಲ ಮಾಧ್ಯಮ ತರಬೇತಿ ನೀಡುವ ಡಿಪಿಎಸ್‌ಐ ತರಬೇತಿ ಪಡೆದ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು ಎಂದು 6 ವರ್ಷಗಳಿಂದ ನೇಮಕಾತಿ ನಿರೀಕ್ಷೆಯಲ್ಲಿರುವ ಶಿಕ್ಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಮಕ್ಕಳ ಸಮಗ್ರ ಅಭಿವೃದ್ಧಿ ಬೋಧನೆಯ ನಿರೀಕ್ಷೆಯಲ್ಲಿ ರಾಜ್ಯ ಸರಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಕ್ರಮ ಆಗಿಲ್ಲ. ನೇಮಕಾತಿ ನಿರೀಕ್ಷೆಯಲ್ಲಿರುವ ಶಿಕ್ಷಕರ ವಯೋಮಿತಿ ಮೀರುವ ಮುನ್ನ ಸರಕಾರ ಕೇಡರ್ ಮತ್ತು (ಸಿ ಮತ್ತು ಆರ್) ನಿಯಮಗಳನ್ನು ರೂಪಿಸಿ ನೇಮಕಾತಿ ನಡೆಸಬೇಕು.

-ವಿಖಾರ್ ಅಹ್ಮದ್, ನೇಮಕಾತಿ ನಿರೀಕ್ಷೆಯಲ್ಲಿರುವ ಡಿಪಿಎಸ್‌ಇ ಶಿಕ್ಷಕ

share
ಸಾಜಿದ್‌ ಅಲಿ
ಸಾಜಿದ್‌ ಅಲಿ
Next Story
X