Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ಮಳೆ’ ಬೆಂಗಳೂರಿನಲ್ಲಿ ಬೀನ್ಸ್,...

‘ಮಳೆ’ ಬೆಂಗಳೂರಿನಲ್ಲಿ ಬೀನ್ಸ್, ಅವರೆಕಾಯಿ ಬೆಲೆ ಹೆಚ್ಚಳ

ಮಾಳಿಂಗರಾಯ ಕೆಂಭಾವಿಮಾಳಿಂಗರಾಯ ಕೆಂಭಾವಿ22 May 2025 3:04 PM IST
share
‘ಮಳೆ’ ಬೆಂಗಳೂರಿನಲ್ಲಿ ಬೀನ್ಸ್, ಅವರೆಕಾಯಿ ಬೆಲೆ ಹೆಚ್ಚಳ

ಬೆಂಗಳೂರು: ಮೂರು-ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣಕ್ಕಾಗಿ ಬೀನ್ಸ್ ಮತ್ತು ಅವರೆಕಾಯಿ ಬೆಲೆ ತೀವ್ರ ಹೆಚ್ಚಳವಾಗಿದ್ದು, ಕೆಲವು ತರಕಾರಿಗಳು ಬೆಲೆಯಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿವೆ.

ಬೆಂಗಳೂರು ನಗರಕ್ಕೆ ತರಕಾರಿ ಪೂರೈಕೆ ಕಡೆಮೆಯಾಗುತ್ತಿದೆ. ಹಾಗೂ ಕಡಿಮೆ ಪ್ರಮಾಣದ ತರಕಾರಿ ಕೂಡ ಅಂಗಡಿಗಳಿಗೆ ತಡವಾಗಿ ಪೂರೈಕೆಯಾಗುತ್ತಿರುವ ಕಾರಣಕ್ಕೆ ಕೆಲವು ತರಕಾರಿಗಳ ಸಂಖ್ಯೆ ಹೆಚ್ಚಾಗಿದೆ ಎನ್ನುವುದು ತರಕಾರಿ ವ್ಯಾಪಾರಿಯೊಬ್ಬರ ಅಭಿಪ್ರಾಯವಾಗಿದೆ.

ಈ ಬಾರಿ ಅವರೆಕಾಯಿ ಬೆಳೆಯುವ ಪ್ರದೇಶದಲ್ಲಿ ಸರಿಯಾಗಿ ಮಳೆಯಾಗದ ಇಳುವರಿ ಕಡಿಮೆಯಾಗಿತ್ತು. ಆದ್ದರಿಂದ ಕೆಲವು ತಿಂಗಳುಗಳಿಂದ ಅವರೆಕಾಯಿ ಬೆಲೆ ಕೆಜಿಗೆ ಅಂದಾಜು 80ರಿಂದ 85ರ ವರೆಗೆ ಇತ್ತು. ಈಗ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ 88 ರೂ. ಇದ್ದರೆ, ಕೆಲವು ಅಂಗಡಿಗಳಲ್ಲಿ 100 ರೂ.ವರೆಗೆ ಇದೆ. ಇನ್ನೂ ಬೀನ್ಸ್ ಕೆ.ಜಿಗೆ 98ರಿಂದ 100 ರೂ.ವರೆಗೆಯಿರುವುದರಿಂದ ಗ್ರಾಹಕರು ಬೀನ್ಸ್ ಮತ್ತು ಅವರೆಕಾಯಿಯನ್ನು ಬಳಸದ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದಲ್ಲಿನ ತರಕಾರಿ ಬೆಲೆ (ಕೆಜಿಗಳಲ್ಲಿ): ಸೌತೆಕಾಯಿ-45 ರೂ., ಕ್ಯಾರೆಟ್-40.ರೂ., ಬೆಂಡೆಕಾಯಿ-48 ರೂ., ಬದನೆಕಾಯಿ-40 ರೂ., ಈರುಳ್ಳಿ 20 ರೂ., ಟೊಮೆಟೊ-18.ರೂ., ತೊಂಡೆಕಾಯಿ- 48 ರೂ., ಆಲೂಗಡ್ಡೆ-30 ರೂ., ಹಸಿ ಮೆಣಸಿನಕಾಯಿ-58 ರೂ., ಹಸಿ ಶುಂಠಿ-100 ರೂ., ಗೆಡ್ಡೆ ಕೋಸು-58 ರೂ., ಬೀಟ್‌ರೂಟ್-44 ರೂ, ಕ್ಯಾಪ್ಸಿಕಂ 58 ರೂ., ಚವಳಿಕಾಯಿ-80 ರೂ., ಚಿಕ್ಕ ಈರುಳ್ಳಿ-80 ರೂ., ಇದು ನಗರದ ಪ್ರಮುಖ ಮಾರುಕಟ್ಟೆ ಮತ್ತು ತರಕಾರಿ ಅಂಗಡಿಗಳಲ್ಲಿ ಇರುವ ಬೆಲೆಯಾಗಿದೆ.

ಟೊಮೆಟೊ ಬೆಲೆ ಕುಸಿತ

ರಾಜ್ಯದಲ್ಲಿ ಈ ಬಾರಿ ಟೊಮೆಟೊ ಇಳುವರಿ ಹೆಚ್ಚಾಗಿರುವುದರಿಂದ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ. ಬೇಸಿಗೆಯಿಂದಿಡಿದು ಮಳೆಗಾಲ ಪ್ರಾರಂಭವಾದರೂ ಕೂಡ ಟೊಮೆಟೊ ಬೆಲೆ ಕೆಜಿಗೆ 30 ರೂ. ದಾಟಿಲ್ಲ. ಮಳೆಗಾಲ ಪ್ರಾರಂಭವಾದರೂ ಟೊಮೆಟೊ ಕೆಜಿಗೆ 12ರಿಂದ 18 ರೂ. ಮಾತ್ರವಿದೆ. ಮಳೆ ಪ್ರಮಾಣ ಹೆಚ್ಚಾದರೆ ಟೊಮೆಟೊ ಬೆಲೆ ಕೂಡ ಹೆಚ್ಚಾಗುತ್ತಾ ಹೋಗುತ್ತದೆ ಎಂದು ತರಕಾರಿ ವ್ಯಾಪಾರಿಗಳು ಹೇಳಿದ್ದಾರೆ.

ವರ್ಷದ ಎಲ್ಲ ಕಾಲಗಳಲ್ಲೂ ಅವರೆ ಬೆಳೆಯಲಾಗುತ್ತಿದೆ. ಅವರೆಕಾಯಿಯಿಂದ ಉಪಹಾರ, ಅಡುಗೆಯ ರುಚಿಗಾಗಿ ಯಥೇಚ್ಚವಾಗಿ ಬಳಸಲಾಗುತ್ತಿದೆ. ಅವರೆಕಾಳು ಸಾಂಬಾರ್, ಅವರೆಕಾಳು ಬಸ್ಸಾರು, ಅವರೆಕಾಳು ಉಪ್ಪಿಟ್ಟು, ರೈಸ್‌ಬಾತ್ ಹಾಗೂ ಮಾಂಸಾಹಾರದಲ್ಲೂ ಅವರೆಕಾಯಿಯನ್ನು ಬಳಸುವುದರಿಂದ ಅವರೆಗೆ ಯಾವಾಗಲೂ ಬೇಡಿಕೆಯಿರುತ್ತದೆ.

-ಮಂಜುನಾಥ, ತರಕಾರಿ ವ್ಯಾಪಾರಿ

share
ಮಾಳಿಂಗರಾಯ ಕೆಂಭಾವಿ
ಮಾಳಿಂಗರಾಯ ಕೆಂಭಾವಿ
Next Story
X