Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗಮನ ಸೆಳೆದ ಬೆಂಗಳೂರು ‘ನಾಣ್ಯಗಳ...

ಗಮನ ಸೆಳೆದ ಬೆಂಗಳೂರು ‘ನಾಣ್ಯಗಳ ಪ್ರದರ್ಶನ’

ಮಾಳಿಂಗರಾಯ ಕೆಂಭಾವಿಮಾಳಿಂಗರಾಯ ಕೆಂಭಾವಿ16 Jun 2025 1:02 PM IST
share
ಗಮನ ಸೆಳೆದ ಬೆಂಗಳೂರು ‘ನಾಣ್ಯಗಳ ಪ್ರದರ್ಶನ’

ಬೆಂಗಳೂರು : ನಗರದ ಕೆಂಪೇಗೌಡ ರಸ್ತೆಯಲ್ಲಿರುವ ಶಿಕ್ಷಕರ ಸದನದಲ್ಲಿ ಫಾಲ್ಕನ್ ಕಾಯಿನ್ಸ್ ಗ್ಯಾಲರಿ ವತಿಯಿಂದ ಆಯೋಜಿಸಿದ್ದ ಬೆಂಗಳೂರು ನಾಣ್ಯಗಳ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು.

ರಾಜ್ಯ ಮತ್ತು ದೇಶದ ವಿವಿಧ ಭಾಗಗಳಿಂದ ಬಂದಿದ್ದ ನಾಣ್ಯ ಸಂಗ್ರಹಕರು ತಾವು ಸಂಗ್ರಹಿಸಿರುವ ನಾಣ್ಯ, ನೋಟು, ಅಂಚೆ ಚೀಟಿಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿದ್ದು, ಬೆಂಗಳೂರಿನ ನಾಣ್ಯ ಪ್ರಿಯರು ಹಳೆಯ ನಾಣ್ಯಗಳನ್ನು ನೋಡಿ ಸಂಭ್ರಮಿಸಿದರು.

6ನೇ ಶತಮಾನದ ಗಂಗರ ಕಾಲದಿಂದ, ವಿಜಯನಗರ ಸಾಮ್ರಾಜ್ಯ, ಮೈ ಸೂರು ಒಡೆಯರ್ ಕಾಲದ ನಾಣ್ಯ, ಪ್ರಪಂಚದ ಎಲ್ಲ ದೇಶಗಳ ನಾಣ್ಯ, ಬ್ರಿಟೀಷರ ಕಾಲದ ನಾಣ್ಯಗಳು ಸೇರಿದಂತೆ ಭಾರತ ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗಿನ ನಾಣ್ಯಗಳು ಮತ್ತು ನೋಟುಗಳು ಪ್ರದರ್ಶನದ ಮೆರುಗನ್ನು ಹೆಚ್ಚಿಸಿದ್ದವು.

ಪ್ರದರ್ಶನದಲ್ಲಿ ಏನೇನು ಇದ್ದವು

ನಾಣ್ಯಗಳ ಪ್ರದರ್ಶನದಲ್ಲಿ ಕೇವಲ ನಾಣ್ಯಗಳು ಮಾತ್ರವಲ್ಲದೇ, ಅಪರೂಪದ ಅಂಚೆ ಚೀಟಿಗಳು, ತಾಮ್ರ ಶಾಸನಗಳು, ಸ್ಟ್ಯಾಂಪ್‌ಗಳು, ಮೆಡಲ್‌ಗಳು, ಚಿತ್ರಕಲೆ, ಹಳೇ ಪುಸ್ತಕಗಳು, ಬ್ಯಾಂಕ್ ನೋಟ್ಸ್ ಸೇರಿದಂತೆ ಇನ್ನಿತರೆ ಐತಿಹಾಸಿಕ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.

ಬ್ರಿಟೀಷರ ಕಾಲದಲ್ಲಿ ರಾಜರು ಬದಲಾದಂತೆ ನಾಣ್ಯಗಳೂ ಕೂಡ ಬದಲಾಗಿವೆ. ಬ್ರಿಟೀಷರ ನಾಣ್ಯಗಳು ಸೇರಿದಂತೆ, ಸ್ವಾತಂತ್ರ್ಯ ಬಂದ ಮೇಲೆ ನಾಣ್ಯಗಳು ಯಾವ ರೀತಿಯಲ್ಲಿ ಬದಲಾವಣೆಯಾದವು ಎನ್ನುವುದನ್ನು ಆಣೆ, ಪೈಸೆಗಳಿಂದ ಇಂದಿನ ರೂಪಾಯಿವರೆಗೆ ಒಟ್ಟು 185 ವರ್ಷಗಳ ನಾಣ್ಯಗಳನ್ನು ಸಂಗ್ರಹಿಸಿದ್ದೇವೆ.

-ಎಸ್.ನವನೀಥನ್ ರಾಮಾನುಜಂ, ಕನ್ನಡನಾಡು ನಾಣ್ಯ ಸಂಘದ ಸದಸ್ಯ

ನಮ್ಮ ದೇಶದ ನಾಣ್ಯ ಸಂಸ್ಕೃತಿಯನ್ನು ಉಳಿಸಬೇಕು. ಯಾವುದಾದರೂ ಬೆಳ್ಳಿ, ಚಿನ್ನದ ನಾಣ್ಯಗಳು ಸಿಕ್ಕರೆ ಅವುಗಳನ್ನು ನಾವು ಚಿನ್ನದ ಅಂಗಡಿಗೆ ಹೋಗಿ ಮಾರುತ್ತಾರೆ. ಆದರೆ ಅದನ್ನು ಮಾರಬಾರದು. ಕರ್ನಾಟಕ ನಾಣ್ಯ ಸಂಘಕ್ಕೆ ಬಂದು ತೋರಿಸಿದರೆ, ಅದರ ಇತಿಹಾಸವನ್ನು ತಿಳಿಸುತ್ತಾರೆ.

-ಕೀರ್ತಿ, ಆಯೋಜಕ




share
ಮಾಳಿಂಗರಾಯ ಕೆಂಭಾವಿ
ಮಾಳಿಂಗರಾಯ ಕೆಂಭಾವಿ
Next Story
X