Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಲಿನ ಪರಿಸರದಲ್ಲಿ ಓದುತ್ತಿರುವ ಸರಕಾರಿ...

ಮಲಿನ ಪರಿಸರದಲ್ಲಿ ಓದುತ್ತಿರುವ ಸರಕಾರಿ ಶಾಲಾ ವಿದ್ಯಾರ್ಥಿಗಳು

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ15 Sept 2025 1:57 PM IST
share
ಮಲಿನ ಪರಿಸರದಲ್ಲಿ ಓದುತ್ತಿರುವ ಸರಕಾರಿ ಶಾಲಾ ವಿದ್ಯಾರ್ಥಿಗಳು
ಸೀಳಿನಿಂತ ಕಾಂಪೌಂಡ್ ಗೋಡೆ, ಜೀವಭಯದಲ್ಲಿ ಶಾಲಾ ಮಕ್ಕಳು!

ಯಾದಗಿರಿ: ಜಿಲ್ಲೆಯ ಕೋಟೆಗಾರವಾಡ ನಗರದ ಸರಕಾರಿ ಪ್ರಾಥಮಿಕ ಶಾಲೆಯ ಎದುರುಗಡೆ ಕೊಳಚೆ ನೀರು ಹರಿಯುತ್ತಿದ್ದು, ಮಳೆ ಬಂದಾಗ ನೀರು ನಿಂತು ದಾರಿಯಿಡೀ ಕೆಸರುಮಯವಾಗಿದೆ.

ಪ್ರತಿದಿನ ಮಕ್ಕಳು ಶಾಲೆಯೊಳಗೆ ಪ್ರವೇಶಿಸಲು ಇಟ್ಟಿಗೆಗಳನ್ನು ಇಟ್ಟುಕೊಂಡೇ ಹೆಜ್ಜೆ ಹಾಕುವಂತಹ ಸ್ಥಿತಿ ಎದುರಾಗುತ್ತಿದೆ. ಈ ದೃಶ್ಯ ನೋಡಿದರೆ ಶಾಲೆಯಲ್ಲಿ ಮೂಲಸೌಕರ್ಯಗಳ ಕೊರತೆ ಹಾಗೂ ಆಡಳಿತದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

ಶಾಲೆ ಅಂದರೆ ಮಕ್ಕಳ ಭವಿಷ್ಯದ ದೇವಾಲಯವಿದಂತೆ ಆದರೆ ಶಾಲೆಯ ಮುಭಾಗದಲ್ಲೇ ಮಲೀನ ಪರಿಸರ ಮುಂದುವರಿದರೆ ಮಕ್ಕಳ ಆರೋಗ್ಯವೇ ಅಪಾಯಕ್ಕೆ ಸಿಲುಕುತ್ತದೆ. ದುರ್ವಾಸನೆಯ ನಡುವೆ ಪಾಠ ಮಾಡಬೇಕಾದ ಪರಿಸ್ಥಿತಿ ಎದುರಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ವಿಷಯದಲ್ಲಿ ಪೋಷಕರಲ್ಲೂ ಆತಂಕ ಹೆಚ್ಚಾಗಿದೆ. ‘ನಮ್ಮ ಮಕ್ಕಳು ಜ್ವರ, ಚರ್ಮರೋಗಗಳಿಗೆ ತುತ್ತಾಗಬಹುದೆಂಬ ಭಯವಿದೆ’ ಎಂದು ಪೋಷಕರು ಆತಂಕವ್ಯಕ್ತಪಡಿಸುತ್ತಿದ್ದಾರೆ.

ಶಾಲೆಯ ಸುತ್ತಮುತ್ತ ಬಹಿರ್ದಸೆಯಿಂದ ಉಂಟಾಗಿರುವ ಅಸಹ್ಯ ವಾತಾವರಣ ಮಕ್ಕಳ ಆರೋಗ್ಯಕ್ಕೆ ಅಪಾಯಕಾರಿಯಾಗಿದೆ, ಸೋಂಕುಗಳು ಹರಡುವ ಭೀತಿ ಹೆಚ್ಚಿಸಿದೆ. ಮತ್ತು ಶಾಲೆಯ ಮುಂಭಾಗದಲ್ಲಿರುವ ಕಾಂಪೌಂಡ್ ಗೋಡೆ ಬಿರುಕು ಬಿಟ್ಟಿದ್ದು ಯಾವಾಗ ಬೇಕಾದರೂ ಕುಸಿಯುವ ಸ್ಥಿತಿಯಲ್ಲಿ ನಿಂತಿದೆ. ವಿದ್ಯಾರ್ಥಿಗಳು ಪ್ರತಿದಿನ ಈ ಅಪಾಯದ ನೆರಳಿನಲ್ಲಿ ಓಡಾಡುತ್ತಿದ್ದು, ಅವರ ಜೀವ ಅಪಾಯದಲ್ಲಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಗೋಡೆಯ ದುರಸ್ತಿ, ಶಾಲೆ ಸುತ್ತಲಿನ ಸ್ವಚ್ಛತೆ ಮತ್ತು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವುದು ಅತ್ಯಂತ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಮಕ್ಕಳು ಪ್ರತಿದಿನ ಕೊಳಚೆ ನೀರನ್ನು ದಾಟಿಕೊಂಡೇ ಶಾಲೆಗೆ ಹೋಗುತ್ತಿದ್ದಾರೆ. ನಮ್ಮ ಮಕ್ಕಳ ಆರೋಗ್ಯ ಯಾರು ಹೊಣೆ? ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮ್ಮ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ತಕ್ಷಣ ಕ್ರಮ ಕೈಗೊಳ್ಳಬೇಕು.

- ಮೌನೇಶ, ಪೋಷಕರು

ಕೊಟಗಾರವಾಡ್ ನಗರದಲ್ಲಿ ಇರುವ ಸರಕಾರಿ ಶಾಲೆಯ ಸುತ್ತಲೂ ಸುತ್ತುಗೊಡೆ ಇಲ್ಲ. ಜೊತೆಗೆ ಶಾಲೆ ಮುಂಭಾಗದಲ್ಲಿ ಕೊಳಚೆ ನೀರು ಹರಿಯುತ್ತಿದೆ. ಮಕ್ಕಳು ಅದನ್ನು ದಾಟಿಕೊಂಡು ಹೋಗಬೇಕಾದ ಪರಿಸ್ಥಿತಿ ಬಂದಿದೆ. ಬೇರೆ ನಗರಗಳ ಮಕ್ಕಳಿಗೆ ಉತ್ತಮ ಶಾಲಾ ವಾತಾವರಣವಿದೆ. ಆದರೆ ನಮ್ಮ ಮಕ್ಕಳಿಗೆ ಕೊಳಚೆ ನೀರೇ ಪ್ರವೇಶದ್ವಾರ. ಇಂತಹ ನಿರ್ಲಕ್ಷ್ಯಕ್ಕೆ ಹೊಣೆಗಾರರಾದ ಅಧಿಕಾರಿಗಳು ಕೂಡಲೇ ಅಮಾನತು ಆಗಬೇಕು.

- ಚಂದಪ್ಪ ಮುನಿಯಪ್ಪನೋರ, ಡಿಎಸ್‌ಎಸ್ ಯಾದಗಿರಿ ಜಿಲ್ಲಾ ಸಂಚಾಲಕ

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X