Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಣಬೆಗೆ ಮಾರುಕಟ್ಟೆಯಲ್ಲಿ ಹೆಚ್ಚಿದ...

ಅಣಬೆಗೆ ಮಾರುಕಟ್ಟೆಯಲ್ಲಿ ಹೆಚ್ಚಿದ ಬೇಡಿಕೆ

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.25 Aug 2025 2:16 PM IST
share
ಅಣಬೆಗೆ ಮಾರುಕಟ್ಟೆಯಲ್ಲಿ ಹೆಚ್ಚಿದ ಬೇಡಿಕೆ

ಹೊಸಕೋಟೆ: ಅಣಬೆ (ಮಶ್ರೂಮ್) 25 ದಿನಗಳಲ್ಲಿ ಬೆಳೆಯುವಂತಹ ಬೆಳೆಯಾಗಿದ್ದು, ಅದರಲ್ಲೂ ಸಾವಯುವ ಕೃಷಿಯಲ್ಲಿ ಬೆಳೆದ ಅಣಬೆಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಅಣಬೆಯಲ್ಲಿ ರೋಗ ನಿರೋಧಕ ಶಕ್ತಿವುಳ್ಳ ಅಂಶಗಳು ಇರುವುದರಿಂದ ಕೋವಿಡ್ ಬಂದ ಬಳಿಕ ಹೆಚ್ಚಿನ ಜನರು ಅಣಬೆ ಸೇವನೆಗೆ ಒತ್ತು ನೀಡಿದ್ದಾರೆ.

ಮಾರುಕಟ್ಟೆಯಲ್ಲಿ ಅಣಬೆಗೆ ಬೇಡಿಕೆ ಹೆಚ್ಚಾಗಿದೆ. ಸಾಮಾನ್ಯವಾಗಿ ಶ್ರಾವಣ ಮಾಸದಲ್ಲಿ ಬಹುತೇಕ ಮಾಂಸಹಾರಿಗಳು ಮಾಂಸ ಸೇವನೆಯಿಂದ ದೂರ ಉಳಿಯುತ್ತಾರೆ. ಮಾಂಸದ ಬದಲಿಗೆ ಬಾಯಿ ರುಚಿಗಾಗಿ ಅಣಬೆ ಬಳಸಿ ಮಸಾಲೆ ಪದಾರ್ಥಗಳಿಂದ ಸಾಂಬಾರ, ಫಲಾವ್ ಇತರ ಅಡುಗೆಗಳ ತಯಾರಿಕೆಗೆ ಹೆಚ್ಚು ಬಳಕೆ ಮಾಡಲಾಗುತ್ತಿದೆ.

ಇತ್ತೀಚೆಗೆ ಮದುವೆ, ನಾಮಕಾರಣ, ಇತರ ಶುಭಕಾರ್ಯಗಳಲ್ಲಿ ಅಣಬೆ ಹೆಚ್ಚು ಬಳಕೆಯಾಗುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ.

ಪಟ್ಟಣದಲ್ಲಿ ಐಸ್ ಕ್ರೀಂ ಮಳಿಗೆ, ನಂದಿನಿ ಬೂತ್, ಬೇಕರಿ, ಹಾಪ್‌ಕಾಮ್ಸ್, ತರಕಾರಿ ಅಂಗಡಿ, ಖಾಸಗಿ ಮಾಲ್ ಸಹಿತ ಇತರ ಕಡೆಗಳಲ್ಲಿ ಅಣಬೆ ಮಾರಾಟ ಮಾಡಲಾಗುತ್ತಿದೆ. ಆದರೆ ಈಗ ಬಹುತೇಕ ಮಳಿಗೆಗಳಲ್ಲಿ ಗ್ರಾಹಕರ ಬೇಡಿಕೆಗೆ ತಕ್ಕಂತೆ ಅಣಬೆ ಸಿಗುತ್ತಿಲ್ಲ.

ದರ ಹೆಚ್ಚಳ: ಸಾಮಾನ್ಯ ದಿನಗಳಲ್ಲಿ 1 ಕೆ.ಜಿ. ಅಣಬೆ 200 ರೂ.ಗೆ ಮಾರಾಟವಾಗುತ್ತಿದೆ. ಶ್ರಾವಣ, ಕಾರ್ತಿಕ ಮಾಸ, ಇತರ ವಿಶೇಷ ಸಂದರ್ಭಗಳಲ್ಲಿ 300 ರೂ.ಯಿಂದ 350ರೂ.ವರೆಗೆ ಮಾರಾಟವಾಗುತ್ತಿದೆ.

ಸಾವಯವ ಅಣಬೆ: ರಾಸಾಯನಿಕ ಬಳಸಿ ಬಟನ್ ಅಣಬೆ ಬೆಳೆಯಲಾಗುತ್ತದೆ. ಇದನ್ನು ಬೆಳೆಯಲು ಹೆಚ್ಚು ವೆಚ್ಚ ತಗಲುತ್ತದೆ. ಸಾವಯುವ ಬೇಸಾಯದಲ್ಲಿ ಭತ್ತದ ಹುಲ್ಲು, ಸ್ಪಾನ್ ಬಳಸಿ ಆಯುಸ್ಟಾರ್, ಮಿಲ್ಕಿ, ವೈಟ್, ಪಿಂಕ್, ಗ್ರೇ ಅಣಬೆ ಬೆಳೆಯಲಾಗುತ್ತದೆ. ಇದಕ್ಕೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಇದೆ ಎನ್ನುತ್ತಾರೆ ಅಣಬೆ ಕೃಷಿಕ ನಂದೀಶ್.

ಅಣಬೆ ಸೇವನೆಯು ಆರೋಗ್ಯಕ್ಕೆ ಉತ್ತಮವಾಗಿದ್ದು, ಇತ್ತೀಚೆಗೆ ಇದರ ಬಳಕೆ ಹೆಚ್ಚಿದೆ. ಶ್ರಾವಣ ಮಾಸದಲ್ಲಿ ಮಾಂಸ ಸೇವನೆ ಬದಲು ಅಣಬೆಯಿಂದ ರುಚಿಕರ ಆಹಾರ ತಯಾರಿಸುತ್ತಾರೆ. ಶುಭ ಸಮಾರಂಭಗಳಲ್ಲಿ ಅಣಬೆಯ ಬಳಕೆ ಹೆಚ್ಚಾಗಿರುತ್ತದೆ. ಈ ಸಂದರ್ಭದಲ್ಲಿ ಸಾಮಾನ್ಯ ದಿನಗಳಿಗಿಂತ ದರವು ಹೆಚ್ಚಾಗಿರುತ್ತದೆ.

-ನಂದೀಶ್, ಅಣಬೆ ಕೃಷಿಕ

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X