Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೇಲಾಜಿಪುರದ ಶಿವಬಸವ ಸ್ವಾಮೀಜಿಯ ಸಾವಯವ...

ಮೇಲಾಜಿಪುರದ ಶಿವಬಸವ ಸ್ವಾಮೀಜಿಯ ಸಾವಯವ ಕೃಷಿ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್1 Sept 2025 7:31 AM IST
share
ಮೇಲಾಜಿಪುರದ ಶಿವಬಸವ ಸ್ವಾಮೀಜಿಯ ಸಾವಯವ ಕೃಷಿ

ಚಾಮರಾಜನಗರ, ಆ.31: ಜಿಲ್ಲೆಯ ಬದನಗುಪ್ಪೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೇಲಾಜಿಪುರ ಗ್ರಾಮದಲ್ಲಿರುವ ಬಸವಾನುಭವ ಮಂಟಪದ ಶಿವಬಸವ ಸ್ವಾಮೀಜಿ ಸಾವಯವ ಕೃಷಿಯತ್ತ ಒಲವು ತೋರಿದ್ದಾರೆ.

ಮೇಲಾಜಿಪುರ ಗ್ರಾಮದ ಹೊರ ವಲಯದಲ್ಲಿರುವ ಒಂದು ಎಕರೆ ಜಮೀನಿನಲ್ಲಿ ಬಸವಾನುಭವ ಮಂಟಪವಿದ್ದು, ಇಲ್ಲಿ ವಿಷ ಮುಕ್ತ ಆಹಾರ ಬೆಳೆಯಲಾಗುತ್ತಿದೆ. ಎಂಟು ವರ್ಷಗಳಿಂದ ಸಾವಯವ ಕೃಷಿ ಆರಂಭಿಸಿ, ಬಾಳೆ, ಚೆಂಬೆ, ಸೆಣಬು ಮತ್ತು ದ್ವಿದಳ ಧಾನ್ಯಗಳನ್ನು ಬೆಳೆಯುತ್ತಿದ್ದಾರೆ.

ಜೋಳ, ಮುಸುಕಿನಜೋಳ, ರಾಗಿ, ಸಾಸಿವೆ, ಮೆಂತ್ಯೆ, ಎಳ್ಳು ಬೆಳೆದಿದ್ದಾರೆ. 70 ತೆಂಗಿನ ಗಿಡಗಳಿವೆ. ಇವುಗಳ ಮಧ್ಯೆ ಮೂಸಂಬಿ, ಸೀಬೆ, ಅಂಜೂರ, ಲಿಚ್ಚಿ, ವಾಟರ್ ಆ್ಯಪಲ್, ಲಿಂಬೆ, ಸೀತಾಫಲ, ರಾಂಬೂಟನ್, ಬೆಣ್ಣೆ ಹಣ್ಣು, ದಾಳಿಂಬೆ, ವಿವಿಧ ತಳಿಗಗಳ ಹಲಸು ಮತ್ತು ಮಾವಿನ ಗಿಡಗಳನ್ನು ಬೆಳೆದಿದ್ದರೂ ಯಾವುದಕ್ಕೂ ಒಂದು ಹನಿ ರಾಸಾಯನಿಕ ಔಷಧಿಯಾಗಲಿ, ಒಂದು ಹಿಡಿ ರಾಸಾಯನಿಕ ಗೊಬ್ಬರವನ್ನಾಗಲಿ ಹಾಕದೇ ಬೆಳೆಯುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ವಿಭಿನ್ನ ಪ್ರಯತ್ನಗಳನ್ನು ಮಾಡಬೇಕೆಂದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಟಿ ಹಸುಗಳ ಸಾಕಾಣೆ, ಸಾವಯವ ದ್ರಾವಣಗಳ ತಯಾರಿಕೆ, ಬೆಳೆದ ಬೆಳೆಗಳ ಮೌಲ್ಯವರ್ಧನೆ ಮಾಡುವುದು, ಸ್ವಂತ ಬಳಕೆ ಮತ್ತು ಮಾರುಕಟ್ಟೆಗೂ ಕಳುಹಿಸಿಕೊಡಲು ಯೋಜನೆ ಹಾಕಿಕೊಂಡಿದ್ದಾರೆ.

ಇದರ ಪೂರ್ವ ತಯಾರಿಯಾಗಿ ಈಗಾಗಲೇ ತಾವೇ ಬೆಳೆದ ಕೊಬ್ಬರಿಯಿಂದ ಎಣ್ಣೆ ತೆಗೆದು ಬಳಕೆ ಮಾಡುತ್ತಿದ್ದಾರೆ. ಯುವ ರೈತರಿಗೆ ಸಾವಯವ ಕೃಷಿ ಮಾಡಲು ಪ್ರೇರಣೆ ನೀಡುತ್ತಿದ್ದಾರೆ.

ಸಾವಯವ ಕೃಷಿಯಿಂದ ಸೂಕ್ಷಾಣುಜೀವಿಗಳ ನಾಶ ಆಗುವುದಿಲ್ಲ. ಮನುಷ್ಯನ ಆರೋಗ್ಯವೂ ಚೆನ್ನಾಗಿರುತ್ತದೆ. ಸಕಲಜೀವಾತ್ಮರಿಗೆ ಲೇಸನ್ನೇ ಬಯಸುವ ನೈಸರ್ಗಿಕ ವಿಧಾನವೇ ನಿಜವಾದ ಕೃಷಿ.

-ಶಿವಬಸವ ಸ್ವಾಮೀಜಿ, ಬಸವಾನುಭವ ಮಂಟಪ, ಮೇಲಾಜಿಪುರ, ಚಾಮರಾಜನಗರ ತಾಲೂಕು

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X