Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪರಿಶಿಷ್ಟರ ಕುಡಿಯುವ ನೀರಿನ ಬಾವಿ...

ಪರಿಶಿಷ್ಟರ ಕುಡಿಯುವ ನೀರಿನ ಬಾವಿ ಮುಚ್ಚಿದ ಸವರ್ಣೀಯರು

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ22 Aug 2025 10:28 AM IST
share
ಪರಿಶಿಷ್ಟರ ಕುಡಿಯುವ ನೀರಿನ ಬಾವಿ ಮುಚ್ಚಿದ ಸವರ್ಣೀಯರು

ಯಾದಗಿರಿ: ಬಹುಕಾಲದಿಂದಲೂ ಸರಕಾರಿ ಬಾವಿಯ ನೀರನ್ನು ನಿತ್ಯ ಬಳಸಿಕೊಂಡು ಬದುಕು ಕಾಣುತ್ತಿರುವ ದಲಿತ ಸಮುದಾಯದ ಜನರನ್ನು ಮೇಲ್ಜಾತಿಯ ಪ್ರಭಾವಿ ವ್ಯಕ್ತಿಗಳು ಜಾಗ ನಮ್ಮದೆಂದು ದೌರ್ಜನ್ಯವೆಸಗಿ ಜೆಸಿಬಿ ಮೂಲಕ ಬಾವಿಯನ್ನು ಮುಚ್ಚಿರುವ ಘಟನೆ ವಡಿಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದಿದೆ.

ಗೋನಾಲ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೊಂಗಂಡಿ ಗ್ರಾಮದ ಸಿಮಾಂತರದಲ್ಲಿ ಬರುವ ಸರ್ವೇ ನಂ: 12/6- 03 ಗುಂಟೆ ಜಮೀನಿನಲ್ಲಿ ಸರಕಾರಿ ಬಾವಿಯು ಎಸ್‌ಸಿ ಮತ್ತು ಎಸ್‌ಟಿ ಜನಾಂಗಕ್ಕೆ ಸೇರಿದೆ. ಕುಡಿಯುವ ನೀರಿನ ಬಾವಿಯನ್ನು ಮುಚ್ಚಬೇಡಿಎಂದು ಅಂಗಲಾಚಿ ಬೇಡಿಕೊಂಡರೂ ನಮ್ಮ ಮೇಲೆ ಹಲ್ಲೆ ಮಾಡಿ ಕುಡಿಯುವ ನೀರಿಗೆ ಆಸರೆಯಾಗಿದ್ದ ಬಾವಿಯನ್ನು ಮುಚ್ಚಿದ್ದಾರೆ ಎಂದು ದಲಿತ ಸಮದಾಯದವರು ಆರೋಪಿಸಿದ್ದಾರೆ.

ಬೇಸಿಗೆ ಕಾಲದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನರು ಕುಡಿಯುವ ನೀರಿಗೆ ಮತ್ತು ದನ ಕರಗಳಿಗೂ ಇದೇ ಬಾವಿಯ ನೀರನ್ನು ಹಿಂದಿನಿಂದಲೂ ಬಳಸುತ್ತಾ ಬಂದಿದ್ದಾರೆ. ಮೇಲ್ಜಾತಿಯ ವ್ಯಕ್ತಿಗಳು ಇದನ್ನು ಸಹಿಸಿಕೊಳ್ಳಲಾಗದೆ ಈ ರೀತಿ ಅನ್ಯಾಯ ಮಾಡಿದ್ದಾರೆ. ಇದು ನ್ಯಾಯ ಸಮ್ಮತವೇ. ನಮಗೆ ನ್ಯಾಯಯೋಚಿವಾಗಿ ಅದೇ ಬಾವಿಯನ್ನು ಮರು ನಿರ್ಮಾಣ ಮಾಡಿಕೊಡಬೇಕು ಎಂದು ದಲಿತ ಸಮುದಾಯದ ಜನರು ಮನವಿ ಮಾಡಿ ದ್ದಾರೆ.

ನಮ್ಮ ಮೇಲೆ ದೌರ್ಜನ್ಯ ಮತ್ತು ಅನ್ಯಾಯ ನಡೆದಿದೆ. ಈ ಕುರಿತು ಜಿಲ್ಲಾಧಿಕಾರಿ ಮತ್ತು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ, ಇಲ್ಲಿಯವರೆಗೆ ಯಾರೊಬ್ಬರೂ ಸ್ಥಳಕ್ಕೆ ಭೇಟಿ ನೀಡಿರುವುದಿಲ್ಲ. ಘಟನೆ ಬಗ್ಗೆ ಹಾಗೂ ನಮ್ಮ ಸಮಸ್ಯೆ ಕೇಳುತ್ತಿಲ್ಲ, ಕೂಡಲೇ ನಮಗೆ ಬಾವಿಯನ್ನು ನಿರ್ಮಿಸಿ ಕುಡಿಯಲು ನೀರು ವ್ಯವಸ್ಥೆ ಮಾಡಿಕೊಡಬೇಕೆಂದು ದಲಿತರು ಮನವಿ ಮಾಡಿದ್ದಾರೆ.

ಮೇಲ್ಜಾತಿಯರಿಂದ ಸರಕಾರಿ ಬಾವಿಯನ್ನು ಮುಚ್ಚಿ ನಮಗೆ ಅನ್ಯಾಯ ಮಾಡಿದ್ದಾರೆ ಮತ್ತು ಕೇಳಲು ಹೋದರೆ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ನಮ್ಮ ಹಿರಿಯರು ಇದೇ ಬಾವಿಯನ್ನು ಬಳಸುತ್ತಿದ್ದರು. ನಾವು ಕೂಡ ಇದೇ ಬಾವಿಯನ್ನು ನೀರನ್ನು ಬಳಸುತ್ತಿದ್ದೇವೆ. ಈಗ ಮೇಲ್ಜಾತಿಯ ವರ್ಗದವರು ಇದು ತಮ್ಮ ಜಾಗವೆಂದು ಬಾವಿ ಮುಚ್ಚಿದ್ದಾರೆ.

-ಭೀಮಾಶಂಕರ, ಗ್ರಾಮಸ್ಥ

ನಾವು ದುಡಿಯುವ ಜನರು ನಾವು ನಮ್ಮ ಜಮೀನುಗಳಿಗೆ ಹೋಗಿ ಬರುವಷ್ಟರಲ್ಲಿ ಬಾವಿ ಮುಚ್ಚಿದ್ದಾರೆ. ಇದು ಸರಕಾರಿ ಬಾವಿ ಆಗಿದೆ. ನಮ್ಮ ಅತ್ತೆ ಮಾವನವರು ಇದೇ ಬಾವಿ ನೀರು ಬಳಸುತ್ತಿದ್ದೇವೆ. ನಾವು ಅನಕ್ಷರಸ್ಥರು; ನಮಗೆ ಯಾವ ಕಾನೂನೂ ಗೊತ್ತಿಲ್ಲ. ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ.

- ಬುಗ್ಗಮ್ಮ ,ಗ್ರಾಮಸ್ಥೆ

ಈ ಕುರಿತು ಸರ್ವೇ ಮಾಡಲು ಸರ್ವೇ ಇಲಾಖೆಗೆ ಪತ್ರ ಬರೆದಿದ್ದೇನೆ. ಯಾಕೆಂದರೆ ಸರಕಾರಿ ಜಾಗ 3 ಗುಂಟೆ ಇರುವುದರಿಂದ ಎಲ್ಲಿಂದ ಎಲ್ಲಿಗೆ ಇದೆ ಎಂದು ಗುರುತಿಸಿ ಸರಕಾರಿ ಜಾಗದಲ್ಲಿ ಬಾವಿ ಇದ್ದರೆ ಮುಚ್ಚಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಈಗಾಗಲೇ ವಡಿಗೇರಾ ಪಿಎಸ್‌ಐ ಮತ್ತು ಇಒ ಅವರ ಗಮನಕ್ಕೆ ತಂದಿದ್ದೆನೆ.

- ಸಿ.ಬಿ ಪಾಟೀಲ್, ಪಿಡಿಒ, ಗೊನಾಲ ಗ್ರಾಮ ಪಂಚಾಯತ್

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X