Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಐತಿಹಾಸಿಕ ತಾಣ ಗಂಗಾವತಿಯಲ್ಲಿ ಪರಮಾಣು...

ಐತಿಹಾಸಿಕ ತಾಣ ಗಂಗಾವತಿಯಲ್ಲಿ ಪರಮಾಣು ವಿದ್ಯುತ್ ಸ್ಥಾವರ: ಸ್ಥಳೀಯರಲ್ಲಿ ಆತಂಕ

ಸ್ಥಾವರಕ್ಕೆ 1,200 ಎಕರೆ ಭೂಮಿ ಗುರುತಿಸಿ ಡಿಸಿಗೆ ವರದಿ ಸಲ್ಲಿಸಿದ ತಹಶೀಲ್ದಾರ್

ಎಂ.ಡಿ ಅಖೀಲ್ ಉಡೇವುಎಂ.ಡಿ ಅಖೀಲ್ ಉಡೇವು30 Dec 2024 12:21 PM IST
share
ಐತಿಹಾಸಿಕ ತಾಣ ಗಂಗಾವತಿಯಲ್ಲಿ ಪರಮಾಣು ವಿದ್ಯುತ್ ಸ್ಥಾವರ: ಸ್ಥಳೀಯರಲ್ಲಿ ಆತಂಕ

ಕೊಪ್ಪಳ: ಜಿಲ್ಲೆಯಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಕೇಂದ್ರ ಸರಕಾರ ರಾಜ್ಯದಲ್ಲಿ ಭೂಮಿ ಹುಡುಕುತ್ತಿದ್ದು ಕೊಪ್ಪಳ ಜಿಲ್ಲಾಧಿಕಾರಿ ಸೂಚನೆಯಂತೆ ಗಂಗಾವತಿ ತಹಶೀಲ್ದಾರ್ ತಾಲೂಕಿನ ’ಹಿರೇಬೆಣಕಲ್ ಗ್ರಾಮದ ಸುತ್ತಲು ಭೂಮಿ ಪರಿಶೀಲಿಸಿ ಒಂದೇ ಕಡೆ ಇರುವ 1200 ಎಕರೆ ಭೂಮಿಯನ್ನು ಗುರುತಿಸಿ ಜಿಲ್ಲಾಧಿಕಾರಿಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲೆಯಲ್ಲಿ ಜಿಲ್ಲಾಡಳಿತ ಭೂಮಿ ಗುರುತಿಸಿರುವುದರಿಂದ ಜನರು ಮತ್ತಷ್ಟು ಆತಂಕ ಪಡುವಂತಾಗಿದೆ.

ಈ ಭೂಮಿಯು ಕಾಯ್ದಿಟ್ಟ ಅರಣ್ಯದ ವ್ಯಾಪ್ತಿಗೆ ಬರುತ್ತದೆ ಮತ್ತು ಇಲ್ಲಿನ ಸುತ್ತಮುತ್ತಲ ಭಾಗದಲ್ಲಿ ಅನೇಕ ಐತಿಹಾಸಿಕ ಸ್ಥಳಗಳಿವೆ. ಈ ಸ್ಥಳದಲ್ಲೆ ಶಿಲಾಯುಗದ ಗೋರಿಗಳು ಕೂಡ ಇವೆ, ಮತ್ತು ಇಲ್ಲಿದ ಕೆಲವೇ ಕಿ.ಮಿಗಳ ದೂರದಲ್ಲಿ ಐತಿಹಾಸಿಕ ತಾಣವಾದ ಹಂಪಿ ಕೂಡ ಇದೆ,ಇದರಿಂದ ಇಂತಹ ಸ್ಥಳದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಿದರೆ ಇಂತಹ ಸ್ಥಳಗಳಿಗೆ ತೊಂದರೆ ಅಗುತ್ತೆ ಎಂದು ಸ್ಥಳೀಯ ವಿರೋಧಕ್ಕೆ ಕಾರಣವಾಗಿದೆ.

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಯಾದರೆ ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ, ಇದರಿಂದ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ನಮ್ಮಲಿ ಸ್ಥಾಪನೆ ಮಾಡುವುದು ಬೇಡ ಎಂದು ತಹಶಿಲ್ದಾರರ ಭೂಮಿ ಹುಡುಕಾಟ ನಡೆಸುವ ಸಂದರ್ಭದಲ್ಲಿ ಅರಸಿನಕೇರೆ ಗ್ರಾಮಸ್ಥರು ಪ್ರತಿಭಟನೆ ವಿರೋಧ ವ್ಯಕ್ತಪಡಿಸಿರುವುದು ವರದಿಯಾಗಿತ್ತು.

ದೇಶದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡುವ ಯೋಜನೆ ಇದ್ದು, ಗೆ 1200 ಎಕರೆಯಷ್ಟು ಜಮೀನು ಗುರುತಿಸಿಕೊಡುವಂತೆ ಕೇಂದ್ರ ಸರಕಾರ ವಿವಿಧ ರಾಜ್ಯಗಳ ವಿವಿಧ ಜಿಲ್ಲೆಗಳಿ ಪತ್ರ ಬರೆದಿದೆ. ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಪತ್ರ ಬಂದಿದೆ. ಜಿಲ್ಲಾಧಿಕಾರಿಗ ತಾಲ್ಲೂಕುಗಳ ತಹಶೀಲ್ದಾರರಿಗೆ ಒಂದೇ ಕಡೆಗೆ 1200 ಎಕರೆ ಜಮೀನು ಹುಡುಕುವಂತೆ ಸೂಚಿಸಿದ್ದರು. ರಾಯಚೂರು ಜಿಲ್ಲಾಧಿಕಾರಿ ತಹಶೀಲ್ದಾರರಿಗೆ ಸೂಚಿಸಿದ್ದು ಅಲ್ಲಿ ಕೂಡ ಭೂಮಿಯ ಹುಡುಕಾಟ ನಡೆದಿದೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಭೂಮಿ ಗುರುತಿಸಿ ಕೊಡುವಂತೆ ಸೂಚಿಸಲಾಗಿತ್ತು. ಅದರಂತೆ ನಾವು ಹಿರೇಬೆಣಕಲ್ ಬಳಿ ಒಂದೆಡೆಗೆ 1200 ಎಕರೆ ಅರಣ್ಯ ಭೂಮಿತನ್ನು ಗುರುತಿಸಿ ಜಿಲ್ಲಾಡಳಿತಕ್ಕೆ ಪ್ರಾಥಮಿಕ ವರದಿ ನೀಡಿದ್ದೇವೆ. ಸದ್ಯ ಯಾವುದೇ ಆದೇಶ ಬಂದಿಲ್ಲ. ಜನರು ಏಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಗೊತ್ತಿಲ್ಲ.

- ನಾಗರಾಜ್, ತಹಶೀಲ್ದಾರ್ ಗಂಗಾವತಿ.

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಗುರುತಿಸುವ ಪ್ರದೇಶದ ಸುತ್ತ ಮುತ್ತ ಫಲವತ್ತಾದ ಹೆಚ್ಚು ಭೂಮಿ ಇದೆ. ಸಣ್ಣ ಪುಟ್ಟ ರೈತರು ಕೃಷಿ ಮೇಲೆ ಅವಲಂಬಿಸಿದ್ದಾರೆ. ವಿದ್ಯುತ್ ಸ್ಥಾವರ ಸ್ಥಾಪನೆಯಾದರೆ ಅನೇಕ ಕುಟುಂಬಗಳು ಬೀದಿಪಾಲಾಗುತ್ತವೆ.- ಸಿದ್ದರಾಮ ರ‍್ಯಾವಾಳ

ತಾಲೂಕು ಅಧ್ಯಕ್ಷರು, ಅಖಿಲ ಭಾರತ ಅನ್ನದಾತರ ಸಂಘ,ಕಾರಟಗಿ.

share
ಎಂ.ಡಿ ಅಖೀಲ್ ಉಡೇವು
ಎಂ.ಡಿ ಅಖೀಲ್ ಉಡೇವು
Next Story
X