Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಪಿ.ಎಂ.ಶ್ರೀ ಸರ್ಕಾರಿ ಶಾಲೆಗೆ...

ರಾಯಚೂರು | ಪಿ.ಎಂ.ಶ್ರೀ ಸರ್ಕಾರಿ ಶಾಲೆಗೆ ನಿಮ್ಮ ಮಕ್ಕಳನ್ನು ದಾಖಲಿಸಿ : ಸತೀಶ್‌ ಕುಮಾರ್

ವಾರ್ತಾಭಾರತಿವಾರ್ತಾಭಾರತಿ28 May 2025 7:46 PM IST
share
ರಾಯಚೂರು | ಪಿ.ಎಂ.ಶ್ರೀ ಸರ್ಕಾರಿ ಶಾಲೆಗೆ ನಿಮ್ಮ ಮಕ್ಕಳನ್ನು ದಾಖಲಿಸಿ : ಸತೀಶ್‌ ಕುಮಾರ್

ರಾಯಚೂರು : ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೀರ ಮಾನವಿಯಲ್ಲಿ 2025 26ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಗ್ರಾಮದ ಸುತ್ತಮುತ್ತಲಿನ ಅರ್ಹವಯಸ್ಸಿನ ಎಲ್ಲಾ ವಿದ್ಯಾರ್ಥಿಗಳನ್ನು ನಮ್ಮ ಶಾಲೆಗೆ ದಾಖಲಿಸಬೇಕೆಂದು ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೀರ ಮಾನವಿ ಪ್ರಭಾರಿ ಮುಖ್ಯ ಶಿಕ್ಷಕ ಸತೀಶ ಕುಮಾರ್ ಮನವಿ ಮಾಡಿದರು.

ನಮ್ಮ ಶಾಲೆಯು ವಿಶೇಷ ಶಾಲೆಯಾಗಿದ್ದು, ಉದಯೋನ್ಮುಖ ಭಾರತಕ್ಕಾಗಿ ಪ್ರಧಾನಮಂತ್ರಿಗಳ ಶಾಲೆಯಾಗಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಭೌತಿಕವಾಗಿ ಉತ್ತಮ ಶಾಲಾ ಕೊಠಡಿ, ಪೀಠೋಪಕರಣಗಳು, ಪಾಠೋಪಕರಣಗಳು ಹಾಗೂ ಅನುಭವಿ ನುರಿತ ಶಿಕ್ಷಕರಿಂದ ಬೋಧನೆ ಮಾಡಲಾಗುತ್ತಿದೆ.

ಪ್ರಾಥಮಿಕ ಹಂತದಲ್ಲಿಯೇ ಕಂಪ್ಯೂಟರ್ ಶಿಕ್ಷಣ, ಸ್ಮಾರ್ಟ್ ಕ್ಲಾಸ್ ಮೂಲಕ ಬೋಧನೆ, ಯೋಗ ತರಬೇತಿ, ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಕರಾಟೆ ತರಬೇತಿ, ವೃತ್ತಿ ಮತ್ತು ಸುರಕ್ಷಣಾ ತರಬೇತಿ, ಇನ್ನಿತರ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಮಧ್ಯಾಹ್ನದ ಬಿಸಿಯೂಟ ,ಕ್ಷೀರ ಭಾಗ್ಯ, ಪ್ರತಿ ವಿದ್ಯಾರ್ಥಿಗಳಿಗೂ ದೈಹಿಕ ಮತ್ತು ಪೌಷ್ಟಿಕಾಂಶ ಯುಕ್ತ ಬೆಳವಣಿಗೆಗಾಗಿ ವಾರದ ಆರು ದಿನಗಳು ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುವುದು.

ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಉಚಿತ ಶೂ ಮತ್ತು ಸಾಕ್ಸ್ ವಿತರಣೆ, ಇನ್ನಿತರ ಸರ್ಕಾರದ ಉಚಿತ ಸೌಲಭ್ಯಗಳ ಜೊತೆಗೆ ಗುಣಾತ್ಮಕ ಶಿಕ್ಷಣವನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳ ಉದಯೋನ್ಮುಖ ಬೆಳವಣಿಗೆಗಾಗಿ ಶಾಲೆಯು ವಿಶೇಷ ಕಾಳಜಿಯನ್ನು ವಹಿಸಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ವಿದ್ಯಾರ್ಥಿಗಳ ಗುಣಾತ್ಮಕ ಶಿಕ್ಷಣಕ್ಕಾಗಿ ಅರ್ಹವಯಸ್ಸಿನ ಎಲ್ಲಾ ವಿದ್ಯಾರ್ಥಿಗಳನ್ನು ಯಾವುದೇ ಶುಲ್ಕವು ಇಲ್ಲದೆ ನಮ್ಮ ಶಾಲೆಗೆ ದಾಖಲಿಸಬೇಕಾಗಿ ಈ ಮೂಲಕ ಕೋರಲಾಗಿದೆ ಎಂದು ತಿಳಿಸಿದ್ದಾರೆ.

ಕಂಪ್ಯೂಟರ್ ಶಿಕ್ಷಣ ಮತ್ತು ಆಂಗ್ಲ ಭಾಷೆ ಯಲ್ಲಿ ಅಭ್ಯಸಿಸಿರುವ ಅಭ್ಯರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೀರ ಮಾನವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾಟೆ ಬಲ್ಲ ಮಹಿಳಾ ಅಭ್ಯರ್ಥಿಗಳಿಗೆ ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆಗಾಗಿ ತರಬೇತಿ ನೀಡಲು ಅವಕಾಶವಿದ್ದು, ಸಂಬಂಧಿಸಿದವರು ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X