Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಾಕುಂಭ ಮೇಳದ ಚಿತ್ರದ ಜೊತೆ ಗಣೇಶ,...

ಮಹಾಕುಂಭ ಮೇಳದ ಚಿತ್ರದ ಜೊತೆ ಗಣೇಶ, ಕಾರ್ತಿಕೇಯರ ನೀತಿಕಥೆ ಹಂಚಿಕೊಂಡ ನಟ ಕಿಶೋರ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ3 March 2025 8:08 PM IST
share
ಮಹಾಕುಂಭ ಮೇಳದ ಚಿತ್ರದ ಜೊತೆ ಗಣೇಶ, ಕಾರ್ತಿಕೇಯರ ನೀತಿಕಥೆ ಹಂಚಿಕೊಂಡ ನಟ ಕಿಶೋರ್ ಕುಮಾರ್

ಬೆಂಗಳೂರು : ಇತ್ತೀಚಿಗೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮುಕ್ತಾಯವಾದ ಮಹಾಕುಂಭ ಮೇಳದ ಸ್ನಾನದ ಪ್ರದೇಶದ ಚಿತ್ರವನ್ನು ಹಂಚಿಕೊಂಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಅದರ ಜೊತೆಗೆ ತಾವು ಬಾಲ್ಯದಲ್ಲಿ ಕೇಳಿದ್ದ ಗಣೇಶ, ಕಾರ್ತಿಕೇಯರ ನೀತಿಕಥೆಯನ್ನೂ ಬರೆದಿದ್ದಾರೆ.

ಕಿಶೋರ್‌ ಹಂಚಿಕೊಂಡಿರುವ ಚಿತ್ರದಲ್ಲಿ ಮಹಾಕುಂಭಮೇಳದಲ್ಲಿ ಭಕ್ತರು ಸ್ನಾನ ಮಾಡಲು ಇರುವ ಪ್ರದೇಶಗಳ ʼಹಂಚಿಕೆʼಯನ್ನು ಪಟ್ಟಿಮಾಡಲಾಗಿದೆ. ಒಂದು ಪ್ರದೇಶದಲ್ಲಿ ವಿವಿಐಪಿಗಳಿಗೆ, ಇನ್ನೊಂದು ಪ್ರದೇಶದಲ್ಲಿ ಸಾಮಾನ್ಯ ಜನರಿಗೆ ಮೀಸಲಾಗಿರುವ ಪ್ರದೇಶ ಎಂದು ಉಲ್ಲೇಖಿಸಲಾಗಿದೆ.

ಇದರೊಂದಿಗೆ ಕಿಶೋರ್‌ ಅವರು ತಮ್ಮ ಬಾಲ್ಯದ ಕಥೆಯನ್ನೂ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್‌ ಹೀಗಿದೆ,

“ನನ್ನ ಬಾಲ್ಯದ ಒಂದು ನೀತಿ ಕಥೆ - ಶಿವ ಮತ್ತು ಪಾರ್ವತಿಯರ ಬಳಿ ತಮ್ಮ ಮಕ್ಕಳಿಗೆ ಕೊಡಲು ನಾರದ ತಂದುಕೊಟ್ಟ ಒಂದೇ ಒಂದು ಮಾವಿನ ಹಣ್ಣಿತ್ತು. ಆ ಮಾವಿನ ಹಣ್ಣನ್ನು ಗೆಲ್ಲಲು ಅವರು , ತಮ್ಮ ಮಕ್ಕಳಾದ ಗಣೇಶ ಮತ್ತು ಕಾರ್ತಿಕೇಯರಿಗೆ ಮೂರು ಬಾರಿ ಪ್ರಪಂಚ ಸುತ್ತಿ ಬರುವಂತೆ ಸವಾಲು ಹಾಕಿದರು. ಯಾರು ಮೊದಲು ಹಿಂತಿರುಗುತ್ತಾರೋ, ಅವರಿಗೆ ಮಾವಿನ ಹಣ್ಣು ಸಿಗುತ್ತದೆ. ಕಾರ್ತಿಕೇಯ ಒಡನೇ ತನ್ನ ವಾಹನವಾದ ನವಿಲಿನ ಮೇಲೆ ಹಾರಿ ಹೊರಟನು, ಆದರೆ ಗಣೇಶನು ತನ್ನ ಹೆತ್ತವರನ್ನು ಸುತ್ತಿ ನೀವೇ ನನ್ನ ಪ್ರಪಂಚ ಎಂದು ಹೇಳಿದ. ಕಾರ್ತಿಕೇಯ, ಪ್ರಪಂಚವನ್ನು ಮೂರು ಸುತ್ತು ಸುತ್ತಿ ಹಿಂತಿರುಗಿದ ನಂತರ ಕಂಡದ್ದು ಶಾಶ್ವತ ಸತ್ಯವನ್ನು.”

“ಪ್ರೀತಿಯೇ ದೇವರು ಪ್ರಪಂಚ ಎಲ್ಲ .. ಅದು ನೀವು ಎಲ್ಲಿದ್ದೀರೋ ಅಲ್ಲೇ ಇದೆ ... ನಿಮ್ಮ ಪ್ರೀತಿಪಾತ್ರರ ನಡುವೆ. ಅವರನ್ನು ಸಂತೋಷವಾಗಿಡುವುದೇ ಪೂಜೆ.. “

“ಈಗ ನನಗೆ ಯಾರು ಆದರ್ಶ ? ಗಣೇಶನೇ ? ಕಾರ್ತಿಕೇಯನೇ? ನನ್ನ ಸುತ್ತಿ ಹೆತ್ತವರು, ಹಿತವರಿರುವಾಗ.., ಆಗಸದಿಂದ ನನ್ನ ತಲೆಯ ಮೇಲೆ ಬೀಳುವ ಒಂದೊಂದು ಹನಿಯೂ ಗಂಗೆ ಕಾವೇರಿಯಾಗಿರುವಾಗ, ಪ್ರತಿ ಮಳೆಯೂ ಪುಣ್ಯಸ್ನಾನ, ನಾನಡಿಯಿಡುವ ಪ್ರತಿ ನೆಲವೂ ಪುಣ್ಯಕ್ಷೇತ್ರವಾಗಿರುವಾಗ, ನನಗೇಕೆ ತಾರತಮ್ಯ ಮಾಡುವ, ಜೀವಕ್ಕೆ ಬೆಲೆಕೊಡದ, ಕೇವಲ ರಾಜಕೀಯಕ್ಕಾಗಿ ಮಾಡುವ ತೀರ್ಥ ಸ್ನಾನಗಳ ಮೇಳಗಳ ಹಂಗು ? ಇದನ್ನೇ ಅಲ್ಲವೇ ಗಣೇಶ ನನಗೆ ಹೇಳಿಕೊಟ್ಟಿದ್ದು??” ಎಂದು ಅವರು ಪೋಸ್ಟ್‌ ನಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X