Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಲಾ ಆದಾಯ | ದೇಶದಲ್ಲೇ ಕರ್ನಾಟಕ ನಂ.1

ತಲಾ ಆದಾಯ | ದೇಶದಲ್ಲೇ ಕರ್ನಾಟಕ ನಂ.1

ದಶಕದಲ್ಲಿ 93.6 ಶೇ. ಬೆಳವಣಿಗೆ

ವಾರ್ತಾಭಾರತಿವಾರ್ತಾಭಾರತಿ23 July 2025 12:19 AM IST
share
ತಲಾ ಆದಾಯ | ದೇಶದಲ್ಲೇ ಕರ್ನಾಟಕ ನಂ.1

ಮಂಗಳೂರು, ಜು.22: 2024-25ನೇ ಸಾಲಿನಲ್ಲಿ ಕರ್ನಾಟಕವು ದೇಶದಲ್ಲೇ ಅತ್ಯಧಿಕ ತಲಾ ಆದಾಯವಿರುವ ರಾಜ್ಯವಾಗಿ ಹೊರಹೊಮ್ಮಿದ್ದು, ದಶಕದುದ್ದಕ್ಕೂ 93.6 ಶೇ. ಬೆಳವಣಿಗೆಯನ್ನು ದಾಖಲಿಸಿದೆ ಎಂದು ವಿತ್ತ ಸಚಿವಾಲಯವು ಲೋಕಸಭೆಯಲ್ಲಿ ಪ್ರಕಟಿಸಿದ ದತ್ತಾಂಶಗಳು ಬಹಿರಂಗಪಡಿಸಿವೆ.

ಕರ್ನಾಟಕದ ತಲಾವಾರು ಒಟ್ಟು ರಾಜ್ಯ ಆಂತರಿಕ ಉತ್ಪನ್ನ (ಎನ್‌ಎಸ್‌ಡಿಪಿ)ವು 2,04,605ಕ್ಕೆ ತಲುಪಿದ್ದು, 2014-15ರಲ್ಲಿದ್ದ 1,05,697 ರೂ.ನಿಂದ ಶೇ.93.6 ಶೇ. ಬೆಳವಣಿಗೆಯನ್ನು ದಾಖಲಿಸಿದೆ.

2024-25ನೇ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಭಾರತದ ಒಟ್ಟು ತಲಾ ರಾಷ್ಟ್ರೀಯ ಆದಾಯವು (ಎನ್‌ಎನ್‌ಐ) 1,14,710 ರೂ. ಆಗಿದೆ. ಒಂದು ದಶಕದ ಹಿಂದೆ ಇದು 72,805 ರೂ. ಆಗಿತ್ತು. ತಲಾ ಆದಾಯದಲ್ಲಿ ಭಾರೀ ಮೇಲ್ಮುಖ ಬೆಳವಣಿಗೆಯನ್ನು ಈ ಪ್ರವೃತ್ತಿ ತೋರಿಸಿದೆ.ಆದರೆ ತಲಾ ಆದಾಯ ಹೆಚ್ಚಳವು ವಿವಿಧ ರಾಜ್ಯಗಳಲ್ಲಿ ವಿಭಿನ್ನವಾಗಿರುವುದನ್ನು ದತ್ತಾಂಶಗಳು ತೋರಿಸಿವೆ.

2024-25ರ ವಿತ್ತೀಯ ವರ್ಷದಲ್ಲಿ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿಗಳ ಪೈಕಿ ಕರ್ನಾಟಕದ ತಲಾ ಆದಾಯ (2,04,605 ರೂ.)ವು ಅತ್ಯಂತ ಗರಿಷ್ಠವಾಗಿದೆ. 1,96,309 ತಲಾ ಆದಾಯ ಹೊಂದಿರುವ ತಮಿಳುನಾಡು ದ್ವಿತೀಯ ಸ್ಥಾನದಲ್ಲಿದೆ.

ಕಳೆದ ಒಂದು ದಶಕದಲ್ಲಿ ರಾಜ್ಯದ ಆದಾಯವು ಹೆಚ್ಚುಕಡಿಮೆ ಎರಡು ಪಟ್ಟು ಹೆಚ್ಚಾಗಿದ್ದು, ಇತರ ರಾಜ್ಯಗಳನ್ನು ಮೀರಿಸಿದೆ. 2013-14ನೇ ಸಾಲಿನಲ್ಲಿ ಅದರ ತಲಾ ಆದಾಯವು 1,01,858 ರೂ. ಆಗಿತ್ತು. ಆದರೆ 2023-24ನೇ ಸಾಲಿನಲ್ಲಿ ಅದರ ತಲಾ ಆದಾಯವು 88.5 ಶೇ. ಬೆಳವಣಿಗೆಯನ್ನು ಕಂಡಿದೆ ಎಂದು ವಿತ್ತ ಸಚಿವಾಲಯ ದತ್ತಾಂಶಗಳು ಬಹಿರಂಗಪಡಿಸಿವೆ.

ದಶಕದಾವಧಿಯ ತಲಾ ಆದಾಯ ಬೆಳವಣಿಗೆ ದರದಲ್ಲಿ ಕರ್ನಾಟಕವು ದೇಶದಲ್ಲೇ ದ್ವಿತೀಯ ಸ್ಥಾನ ಪಡೆದಿದ್ದು, 93.6 ಶೇ. ಬೆಳವಣಿಗೆಯನ್ನು ದಾಖಲಿಸಿದೆ. ಆದರೆ ಒಡಿಶಾವು 96.7 ಶೇ. ತಲಾವಾರು ಆದಾಯದೊಂದಿಗೆ ಮೊದಲ ಸ್ಥಾನದಲ್ಲಿದೆ.

ಗರಿಷ್ಠ ತಲಾ ಆದಾಯ ಬೆಳವಣಿಗೆ ದರವು ಮಿಜೋರಾಂನಲ್ಲಿ ದಾಖಲಾಗಿದ್ದು, 125.4 ಶೇ.ರಷ್ಟಿದೆ. ಗುಜರಾತ್ (90.7 ಶೇ.), ಗೋವಾ (89.9 ಶೇ.), ಕರ್ನಾಟಕ (88.5 ಶೇ.), ತೆಲಂಗಾಣ (84.3 ಶೇ.) ಹಾಗೂ ಒಡಿಶಾ (83.4 ಶೇ.) ಬೆಳವಣಿಗೆಯನ್ನು ಕಂಡಿದೆ.

ಆದರೆ ಕೇರಳ, ಅರುಣಾಚಲ ಪ್ರದೇಶ,ಗೋವಾ, ಜಾರ್ಖಂಡ್, ಮಿಜೋರಾಂ ಸೇರಿದಂತೆ ಕೆಲವು ರಾಜ್ಯಗಳ ತಲಾವಾರು ಆದಾಯದ ಕುರಿತ ವಿವರಗಳು ಲಭ್ಯವಿಲ್ಲವೆಂದು ಕೇಂದ್ರ ಸರಕಾರವು ಉತ್ತರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X