Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಗಝಲ್ ಯಾನದ ಶುಭಾರಂಭ

ಗಝಲ್ ಯಾನದ ಶುಭಾರಂಭ

ಎಚ್.ಎಸ್. ಶಿವಪ್ರಕಾಶ್ಎಚ್.ಎಸ್. ಶಿವಪ್ರಕಾಶ್16 Sept 2025 2:49 PM IST
share
ಗಝಲ್ ಯಾನದ ಶುಭಾರಂಭ

ಕೃತಿ: ಮಧು ಬಟ್ಟಲಿನ ಗುಟುಕು

ಲೇಖಕರು:

ಡಾ. ದಸ್ತಗೀರಸಾಬ್ ದಿನ್ನಿ

ಮುಖಬೆಲೆ: 100 ರೂ.

ಪ್ರಕಾಶಕರು:

ಡಾ. ದಸ್ತಗೀರಸಾಬ್ ದಿನ್ನಿ

c/o ಎಂಎ ನಬೀ, ಆಸಿಯಾನ ಏ ಮಂಝಿಲ್, 1ನೇ ಕ್ರಾಸ್, ಟಿಜಿಬಿ ಕಾಲನಿ, ಶಾಸ್ತ್ರಿನಗರ, ಬಳ್ಳಾರಿ-583103

ಮೊ:9448220710

ಈ ಸಂಕಲನದ ಮೂಲಕ ಕನ್ನಡದ ಗಝಲ್ ಪ್ರಕಾರಕ್ಕೆ ಹೊಸತೊಂದು ಮಾಲೆಯನ್ನು ಹಾಕಿದ್ದಾರೆ ದಸ್ತಗೀರ್ ದಿನ್ನಿ. ಗಝಲ್ ರಚನೆ ಸರಳ, ಆದರೆ ಸುಲಭವಲ್ಲ. ಅದರ ಮೇಲು-ಮೇಲಿನ ಸರಳತೆಗೆ ಮನಸೋತು ಬಹಳ ಜನ ಗಝಲ್ ರಚಿಸಲು ತೊಡಗುತ್ತಿದ್ದಾರೆ. ಈ ಪ್ರಯತ್ನದ ಮೂಲಕ ನವ್ಯ-ಬಂಡಾಯ ಮಾದರಿಗಳಲ್ಲಿ ನಾಪತ್ತೆಯಾಗಿದ್ದ, ವಿಶ್ವದ ಕವಿಗಳಲ್ಲಿ ಅಗ್ಗಳರಾದ ಹಫೀಝ್, ರೂಮಿ, ಮಿರ್ಝಾ ಗಾಲಿಬ್, ಫೈಝ್-ಅಹ್ಮದ್-ಫೈಝ್ ಮುಂತಾದವರ ಸಿದ್ಧ-ಪ್ರಸಿದ್ಧ ರಚನೆಗಳಲ್ಲಿ ಅವರು ಸಾಧಿಸಿರುವ ಉಕ್ತಿ ಸೌಂದರ್ಯ ಮತ್ತು ಭಾವಪೂರ್ವತೆಗಳ ಪ್ರೌಢಿಮೆ ಕೇವಲ ಮನುಷ್ಯರಿಗೆ ಎಟುಕಲಾಗದು.

ಆದ್ದರಿಂದಲೇ, ಉತ್ತಮ ದರ್ಜೆಯ ಗಝಲ್ ಬರೆಯುವುದು, ಬಹುತೇಕ ಗಝಲ್ ಕವಿಗಳಿಗೆ ಸಾಧ್ಯವಾಗುವುದಿಲ್ಲ. ಈ ದಿಸೆಯಲ್ಲಿ, ದಸ್ತಗೀರ್ ದಿನ್ನಿಯವರ ನಮ್ರ ಪ್ರಯತ್ನ ಸ್ವಾಗತಾರ್ಹ. ಇವರಿಗೆ ಭಾವಗೀತಾತ್ಮಕತೆ ಸಹಜವಾಗಿರುವುದರಿಂದ ಇಲ್ಲಿನ ಗಝಲ್‌ಗಳು ಓದುಗರೊಂದಿಗೆ, ಹೃದಯ ಸಂವಾದಕ್ಕೆ ತೊಡಗುತ್ತವೆ. ಗಝಲ್ ಪ್ರಕಾರದ ರಾಚನಿಕ ಚೌಕಟ್ಟನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನವನ್ನು ಮಾಡಿದ್ದಾರೆ. ಆದರೆ ಇವರ ಅಭಿವ್ಯಕ್ತಿ ವ್ಯಕ್ತಿಗತ ದರ್ದುಗಳಿಂದ ರೂಪಿತವಾಗದೆ ಸಾಮಾಜಿಕ ತುರ್ತುಗಳಿಂದ ನಿಯಂತ್ರಿತವಾಗಿದೆ. ಇಷ್ಟಾದರೂ ಆಗಾಗ ಸ್ಮರಣೀಯವಾದ ಉಪಮೆಗಳನ್ನು ಸೃಜಿಸುವ ಶಕ್ತಿ ಇವರಿಗಿದೆ. ಈ ಸಂಕಲನ ಅವರ ಗಝಲ್ ಯಾನಕ್ಕೆ ಒಂದು ಶುಭಾರಂಭವಾಗಿದೆ. ಈ ಯಾನ ಮುಂದುವರಿದು ಇವರ ಗಝಲ್‌ಗಳಲ್ಲಿ ಇನ್ನೂ ಹೆಚ್ಚಿನ ತೀವ್ರತೆ ಮತ್ತು ನುಡಿಗಟ್ಟಿನ ಅಚ್ಚುಕಟ್ಟುತನವನ್ನು ಅವರ ಮುಂದಿನ ಸಂಕಲನಗಳಲ್ಲಿ ಕಾಣುವ ಭರವಸೆಯನ್ನು ಈ ಸಂಕಲನ ನಮಗೆ ನೀಡುತ್ತದೆ.

share
ಎಚ್.ಎಸ್. ಶಿವಪ್ರಕಾಶ್
ಎಚ್.ಎಸ್. ಶಿವಪ್ರಕಾಶ್
Next Story
X