Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ತಲಸ್ಪರ್ಶಿ ಅಧ್ಯಯನದ ಫಲ

ತಲಸ್ಪರ್ಶಿ ಅಧ್ಯಯನದ ಫಲ

ವೆಂಕಟೇಶ ಮಾಚಕನೂರವೆಂಕಟೇಶ ಮಾಚಕನೂರ1 Aug 2025 4:02 PM IST
share
ತಲಸ್ಪರ್ಶಿ ಅಧ್ಯಯನದ ಫಲ
ಕೃತಿ: ಕರ್ನಾಟಕದಲ್ಲಿ ಭೂಕಂದಾಯ ಆಡಳಿತ ನಡೆದು ಬಂದ ದಾರಿ ಲೇಖಕರು: ಕೆ.ಎನ್. ಲಿಂಗಪ್ಪ ಮುಖಬೆಲೆ: 400 ರೂ. ಪ್ರಕಾಶಕರು: ಅಭಿರುಚಿ ಪ್ರಕಾಶನ, ನಂ. 386, 14ನೇ ಮುಖ್ಯರಸ್ತೆ, 3ನೇ ಅಡ್ಡ ರಸ್ತೆ, ಸರಸ್ವತಿಪುರ, ಮೈಸೂರು-570009

ಭೂ ಕಂದಾಯ, ಭೂ ಆಡಳಿತ, ಭೂ ಮಾಪನವ್ಯವಸ್ಥೆ ಹೀಗೆ ಭೂಮಿಗೆ ಸಂಬಂಧಿಸಿದ ಹಲವಾರು ಆಯಾಮಗಳನ್ನು ಒಳಗೊಂಡ ಈ ಕೃತಿ ಕೆ.ಎನ್. ಲಿಂಗಪ್ಪ ಇವರ ವಿಷಯ ಕುರಿತು ತಲಸ್ಪರ್ಶಿ ಅಧ್ಯಯನದ ಫಲ. ಒಂದು ಕಾಲಕ್ಕೆ ರಾಜ್ಯಾಡಳಿತದ ಆದಾಯ ಮೂಲವಾಗಿದ್ದ ಭೂಮಿ, ಭೂಕಂದಾಯ, ರಾಷ್ಟ್ರದಲ್ಲಿ ಮತ್ತು ನಮ್ಮ ರಾಜ್ಯದಲ್ಲಿ ಇತಿಹಾಸದ ವಿವಿಧ ಕಾಲಘಟ್ಟಗಳಲ್ಲಿ ತಳೆದ ಸ್ವರೂಪವನ್ನು ವಿಸ್ತೃತವಾಗಿ ಇದು ನಿರೂಪಿಸುತ್ತದೆ. ಕರ್ನಾಟಕದಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರ ಭೂ ಆಡಳಿತದಲ್ಲಿ ಆದ ಹಲವಾರು ಬೆಳವಣಿಗೆಗಳನ್ನು ಅಂಕಿ ಅಂಶಗಳು, ವಿವರಗಳೊಂದಿಗೆ ಅಧಿಕೃತವಾಗಿ ಲಿಂಗಪ್ಪ ಅವರು ಇಲ್ಲಿ ದಾಖಲಿಸಿದ್ದಾರೆ. ಕಂದಾಯ ಇಲಾಖೆಯಲ್ಲಿನ ಅವರ ಹಲವಾರು ವರ್ಷಗಳ ಆಡಳಿತದ ಅನುಭವದ ಹಿನ್ನೆಲೆಯು ಈ ಕೃತಿಗೆ ಒದಗಿ ಬಂದಿದೆ.

ಕರ್ನಾಟಕ ಏಕೀಕರಣಗೊಳ್ಳುವುದಕ್ಕಿಂತ ಮೊದಲು ಭೂಮಿ, ಭೂಕಂದಾಯ, ಭೂ ಒಡೆತನಕ್ಕೆ ಸಂಬಂಧಿಸಿದಂತೆ ವಿವಿಧ ಕಾಯ್ದೆ ಕಾನೂನುಗಳು ಜಾರಿಯಲ್ಲಿದ್ದವು. 1964ರಲ್ಲಿ ಸಮಗ್ರ ಭೂ ಕಂದಾಯ ಕಾಯ್ದೆ ಜಾರಿಗೆ ಬಂದ ಬಳಿಕ ಏಕರೂಪದ ಕಂದಾಯ ಆಡಳಿತ ವ್ಯವಸ್ಥೆ ಪ್ರಚಲಿತದಲ್ಲಿ ಇದೆ. ಕಂದಾಯ ಇಲಾಖೆ ಸರಕಾರದ ಇಲಾಖೆಗಳಲ್ಲಿಯೇ ‘ಮಾತೃ ಇಲಾಖೆ’ ಎಂಬ ಅಭಿದಾನದೊಂದಿಗೆ ಇಂದಿಗೂ ಮುನ್ನಡೆದಿದೆ. ಈ ಇಲಾಖೆಯ ಚಿತ್ರಣವನ್ನು ಸಮಗ್ರವಾಗಿ ಮೊದಲ ಬಾರಿಗೆ ಕಟ್ಟಿಕೊಡುವ ಕೆಲಸವನ್ನು ಲಿಂಗಪ್ಪ ಅವರು ಮಾಡಿರುವುದು ಹೆಮ್ಮೆಯ ವಿಷಯ.

ಹಿಂದುಳಿದ ವರ್ಗಗಳ ಕುರಿತು ಲಿಂಗಪ್ಪ ಅವರ ಪೂರ್ವಾಪರ ಅಧ್ಯಯನ ಮತ್ತು ಆ ವರ್ಗದ ಅಭ್ಯುದಯ ಕುರಿತು ಲಿಂಗಪ್ಪ ಅವರ ಕಾಳಜಿ, ಕಳಕಳಿ ನಾಡಿಗೆ ಗೊತ್ತು. ಅಂತಹದ್ದೇ ಅಧ್ಯಯನ ಮತ್ತು ಪರಿಶ್ರಮ ಈ ಕೃತಿಯಲ್ಲಿ ಕೂಡ ಕಂಡುಬರುತ್ತದೆ. ಸರಕಾರದ ಕಂದಾಯ ಮತ್ತು ಇತರ ಇಲಾಖೆಗಳ ಅಧಿಕಾರಿಗಳು, ನೌಕರರು ಅಲ್ಲದೆ ಜನಸಾಮಾನ್ಯರು ಕೂಡ ಓದಿ ಅರಿಯಬಲ್ಲ ಈ ಕೃತಿ ಲಿಂಗಪ್ಪನವರ ಮೌಲಿಕ ಕೊಡುಗೆಯಾಗಿದೆ.

share
ವೆಂಕಟೇಶ ಮಾಚಕನೂರ
ವೆಂಕಟೇಶ ಮಾಚಕನೂರ

ಕೆಎಎಸ್(ನಿ)

Next Story
X